Webdunia - Bharat's app for daily news and videos

Install App

ಭಾರತ ಸೇನೆ ಹಿಂಪಡೆಯದಿದ್ದರೆ ಸೆರೆ, ಇಲ್ಲವೆ ಕೊಲೆ: ಚೀನಾ ಮಾಜಿ ರಾಯಾಭಾರಿ ಧಮಕಿ

Webdunia
ಗುರುವಾರ, 20 ಜುಲೈ 2017 (11:02 IST)
ನೆರೆಯ ಕಪಟಿ ಚೀನಾ ಕೊನೆಗೂ ಭಾರತದ ವಿರುದ್ಧ ಮುಗಿಬೀಳುವ ಸೂಚನೆ ಕೊಟ್ಟಿದೆ. ಚೀನಾದ ಮಾಜಿ ರಾಜತಾಂತ್ರಿಕ ಅಧಿಕಾರಿ ಲಿಯೂ ಊಫಾ ಭಾರತವನ್ನ ಬೆದರಿಸುವ ಪ್ರಯತ್ನ ನಡೆಸಿದ್ದಾರೆ.
 

ಭಾರತ ಸೇನೆ ದೊಕ್ಲಾಮ್ ಪ್ರವೇಶಿಸಿತಿಂಗಳು ಕಳೆದಿದೆ. ಭಾರತ ಸೇನೆಗೆ 3 ಆಯ್ಕೆಗಳಿವೆ. ಭಾರತ ಸೇನೆಯನ್ನ ಹಿಂಪಡೆಯಬೇಕು, ಇಲ್ಲವೆ ಚೀನಾ ಅವರನ್ನ ಸೆರೆ ಹಿಡಿಯುತ್ತೆ ಅಥವಾ ಕೊಂದು ಹಾಕುತ್ತೆ. ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತೆ ಎಂದು ಉದ್ಧಟತನದ ಮಾತುಗಳನ್ನಾಡಿದ್ದಾರೆ. ಭಾರತ ಪ್ರಜ್ಞಾಪೂರ್ವಕ ಾಯ್ಕೆ ಮಾಡಲೆಂದು ಚೀನಾ ಕಾಯುತ್ತಿದೆ.

ಪೂರ್ವ ನಿಯಮದಂತೆ ಭಾರತ ಸೇನೆ ಹಿಂಪಡೆಯುವವರೆಗೂ ರಾಜತಾಂತ್ರಿಕ ಮಾತುಕತೆ ಇಲ್ಲ ಎನ್ನುತ್ತಿರುವ ಡ್ರ್ಯಾಗನ್`ಗಳು ಮತ್ತೊಂದೆಡೆ ಭಾರತವನ್ನ ಬೆದರಿಸುವ ತಂತ್ರ ಮಾಡುತ್ತಿವೆ. ಈ ಮಧ್ಯೆ, ಭೂತಾನ್`ಗೆ ಯುದ್ಧ ಸಾಮಾಗ್ರಿಗಳನ್ನ ಸಾಗಿಸಿರುವ ಚೀನಾ ಗಡಿಯಲ್ಲಿ ಸೇನಾಪಡೆಗಳನ್ನ ಸಂಖ್ಯೆ ಹೆಚ್ಚಿಸುವ ಮೂಲಕ ಯುದ್ಧೋನ್ಮಾದದಿಂದ ಕುದಿಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಜನತೆಗೆ ಜಿಎಸ್ ಟಿ ಧಮಾಕ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ

Karnataka Weather: ಬೆಂಗಳೂರು ಸೇರಿದಂತೆ ಈ ಎಲ್ಲಾ ಜಿಲ್ಲೆಗಳಿಗೆ ಇಂದೂ ಮಳೆ ಮುನ್ಸೂಚನೆ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಮುಂದಿನ ಸುದ್ದಿ
Show comments