Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಜನರನ್ನು ನಿಯಂತ್ರಿಸಲು ಭೂತ, ಪಿಶಾಚಿಗಳು ಬಳಕೆ!

Webdunia
ಮಂಗಳವಾರ, 14 ಏಪ್ರಿಲ್ 2020 (09:36 IST)
ನವದೆಹಲಿ: ಇತ್ತೀಚೆಗಷ್ಟೇ ವಿದೇಶದಲ್ಲಿ ಲಾಕ್ ಡೌನ್ ವೇಳೆ ಜನರು ಮನೆಯಿಂದ ಹೊರಬಾರದಂತೆ ನಿಯಂತ್ರಿಸಲು ಪಿಶಾಚಿ ವೇಷ ಧರಿಸಿದ ದ್ರೋಣ್ ಕ್ಯಾಮರಾ ಬಳಕೆ ಮಾಡಿದ ವಿಡಿಯೋ ವೈರಲ್ ಆಗಿತ್ತು.


ರಾತ್ರಿ ವೇಳೆ ಪಿಶಾಚಿ ವೇಷದ ದ್ರೋಣ್ ಕ್ಯಾಮರಾ ರಸ್ತೆ ಬದಿಯಲ್ಲಿದ್ದ ಜನರನ್ನು ಹೆದರಿಸಿ ಮನೆ ಒಳಗೆ ಓಡಿಸುತ್ತಿತ್ತು. ಇದು ಆ ದೇಶದಲ್ಲಿ ಪೊಲೀಸರು ಕಂಡುಕೊಂಡಿದ್ದ ವಿನೂತನ ಐಡಿಯಾ.

ಇದೀಗ ಇಂಡೋನೇಷ್ಯಾದಲ್ಲೂ ಭೂತದ ತಂತ್ರ ಮಾಡಲಾಗಿದೆ. ಮೈ ತುಂಬಾ ಬಿಳಿ ಬಟ್ಟೆ ಹೊದ್ದ ವ್ಯಕ್ತಿಗಳು ರಸ್ತೆಗಳಲ್ಲಿ ಗಸ್ತು ತಿರುಗುತ್ತಿದ್ದು, ಜನರನ್ನು ಮನೆಗೆ ಓಡಿಸುತ್ತಿದ್ದಾರೆ. ಪಕ್ಕಾ ಭೂತ ಬಂದಿದೆಯೆಂದು ಹೆದರಿಯೇ ಜನ ಮನೆಯಿಂದ ಹೊರಗೆ ಬಾರದೇ ಇರುವಂತೆ ಮಾಡುವುದು ಅಲ್ಲಿನ ಸರ್ಕಾರ ಐಡಿಯಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments