Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಜನರನ್ನು ನಿಯಂತ್ರಿಸಲು ಭೂತ, ಪಿಶಾಚಿಗಳು ಬಳಕೆ!

Webdunia
ಮಂಗಳವಾರ, 14 ಏಪ್ರಿಲ್ 2020 (09:36 IST)
ನವದೆಹಲಿ: ಇತ್ತೀಚೆಗಷ್ಟೇ ವಿದೇಶದಲ್ಲಿ ಲಾಕ್ ಡೌನ್ ವೇಳೆ ಜನರು ಮನೆಯಿಂದ ಹೊರಬಾರದಂತೆ ನಿಯಂತ್ರಿಸಲು ಪಿಶಾಚಿ ವೇಷ ಧರಿಸಿದ ದ್ರೋಣ್ ಕ್ಯಾಮರಾ ಬಳಕೆ ಮಾಡಿದ ವಿಡಿಯೋ ವೈರಲ್ ಆಗಿತ್ತು.


ರಾತ್ರಿ ವೇಳೆ ಪಿಶಾಚಿ ವೇಷದ ದ್ರೋಣ್ ಕ್ಯಾಮರಾ ರಸ್ತೆ ಬದಿಯಲ್ಲಿದ್ದ ಜನರನ್ನು ಹೆದರಿಸಿ ಮನೆ ಒಳಗೆ ಓಡಿಸುತ್ತಿತ್ತು. ಇದು ಆ ದೇಶದಲ್ಲಿ ಪೊಲೀಸರು ಕಂಡುಕೊಂಡಿದ್ದ ವಿನೂತನ ಐಡಿಯಾ.

ಇದೀಗ ಇಂಡೋನೇಷ್ಯಾದಲ್ಲೂ ಭೂತದ ತಂತ್ರ ಮಾಡಲಾಗಿದೆ. ಮೈ ತುಂಬಾ ಬಿಳಿ ಬಟ್ಟೆ ಹೊದ್ದ ವ್ಯಕ್ತಿಗಳು ರಸ್ತೆಗಳಲ್ಲಿ ಗಸ್ತು ತಿರುಗುತ್ತಿದ್ದು, ಜನರನ್ನು ಮನೆಗೆ ಓಡಿಸುತ್ತಿದ್ದಾರೆ. ಪಕ್ಕಾ ಭೂತ ಬಂದಿದೆಯೆಂದು ಹೆದರಿಯೇ ಜನ ಮನೆಯಿಂದ ಹೊರಗೆ ಬಾರದೇ ಇರುವಂತೆ ಮಾಡುವುದು ಅಲ್ಲಿನ ಸರ್ಕಾರ ಐಡಿಯಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments