Webdunia - Bharat's app for daily news and videos

Install App

ಅಫಘಾನಿಸ್ತಾನದಲ್ಲಿ ಚಿನ್ನದ ಗಣಿ ಕುಸಿದು 30 ಜನ ಸಾವು

Webdunia
ಸೋಮವಾರ, 7 ಜನವರಿ 2019 (07:24 IST)
ಅಫಘಾನಿಸ್ತಾನ : ಭಾನುವಾರ ಅಫಘಾನಿಸ್ತಾನದ  ಬದಖಷಾನ ಪ್ರಾಂತ್ಯದ ಕೊಹಿಸ್ತಾನ್‌ ಜಿಲ್ಲೆಯ ಚಿನ್ನದ ಗಣಿ ಕುಸಿದು 30 ಜನ ಮೃತಪಟ್ಟಿದ್ದು, 15 ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಅಲ್ಲಿನ ಗ್ರಾಮಸ್ಥರು ನದಿ ತೀರದ ಉದ್ದಕ್ಕೂ ಸುಮಾರು 200 ಅಡಿ ಆಳದ ವರೆಗೆ ಅಗೆದು  ಚಿನ್ನ ಹುಡುಕುವ ಸಲುವಾಗಿ ಗಣಿ ಒಳಗೆ ಇಳಿದಿದ್ದಾರೆ. ಆ ವೇಳೆ ಮಣ್ಣು ಕುಸಿದು ಈ ಅವಘಡ ನಡೆದಿದೆ.


ಆದರೆ ಈ ಗ್ರಾಮಸ್ಥರು ವೃತ್ತಿರಪ ಗಣಿ ಕೆಲಸಗಾರರಲ್ಲ. ಅವರು ದಶಕಗಳಿಂದ ಸರ್ಕಾರದ ನಿಯಂತ್ರಣವಿಲ್ಲದೆ ವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಪ್ರಾಂತೀಯ ಗವರ್ನರ್‌ ವಕ್ತಾರ ನಿಕ್‌ ಮೊಹಮ್ಮದ್‌ ನಝೀರ್‌ ಹೇಳಿದ್ದಾರೆ.


ಅವಘಡ ಸಂಭವಿಸಿದ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಆದರೆ ಸ್ಥಳೀಯರು ಆಗಲೇ ಕುಸಿದಿರುವ ಮಣ್ಣು ತೆರವು ಕಾರ್ಯದಲ್ಲಿ ತೊಡಿಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments