Webdunia - Bharat's app for daily news and videos

Install App

ನೇಪಾಳದಲ್ಲಿ ದಲಾಯಿ ಲಾಮಾರ ಜನ್ಮದಿನಾಚರಣೆಯನ್ನು ಆಚರಣೆ ಮಾಡಲು ನಿರಾಕರಿಸಿದ ಸರ್ಕಾರ!

Webdunia
ಸೋಮವಾರ, 8 ಜುಲೈ 2019 (09:31 IST)
ಕಠ್ಮಂಡು : ನೇಪಾಳದಲ್ಲಿ ಧಾರ್ಮಿಕ ಮುಖಂಡ ದಲಾಯಿ ಲಾಮಾ ಅವರ ಜನ್ಮದಿನಾಚರಣೆಯನ್ನು ಆಚರಣೆ ಮಾಡುವುದನ್ನು ಅಲ್ಲಿನ ಸರ್ಕಾರ ನಿರಾಕರಿಸಿದೆ.




ಶನಿವಾರ 84ನೇ ವರ್ಷಕ್ಕೆ ಕಾಲಿರಿಸಿದ ದಲಾಯಿ ಲಾಮಾರ ಜನ್ಮದಿನವನ್ನು ಕಠ್ಮಂಡುವಿನಲ್ಲಿ ಸಂಭ್ರಮದಿಂದ ಆಚರಿಸಲು ನೇಪಾಳದಲ್ಲಿರುವ ಟಿಬೆಟಿಯನ್ ಸಮುದಾಯದವರು ಸರ್ಕಾರದ ಬಳಿ ಅನುಮತಿ ನೀಡುವಂತೆ ಮನವಿ ಮಾಡಿತ್ತು. ಆದರೆ ಭದ್ರತಾ ಕಾರಣಗಳಿಗಾಗಿ ಸರ್ಕಾರ ನಿರಾಕರಿಸಿದೆ ಎಂಬುದಾಗಿ ತಿಳಿದುಬಂದಿದೆ.


ಒಳನುಸುಳುವವರಿಂದ ಕಾನೂನು ಮತ್ತು ಶಿಸ್ತು ಪಾಲನೆಗೆ ಸಮಸ್ಯೆಯಾಗುವ ಸಂಭವವಿದೆ. ಅಲ್ಲದೆ ಒಳನುಸುಳುಕಾರರು ಕಠ್ಮಂಡುವಿನಲ್ಲಿ ಪ್ರತಿಭಟನಾ ಜಾಥಾ ನಡೆಸಿ ಆತ್ಮಾಹುತಿಗೆ ಮುಂದಾಗುವ ಸಾಧ್ಯತೆಯಿದೆ. ಆದ್ದರಿಂದ ಹುಟ್ಟು ಹಬ್ಬ ಆಚರಣೆಗೆ ಅನುಮತಿ ನಿರಾಕರಿಸಿರುವುದಾಗಿ ಕಠ್ಮಂಡುವಿನ ಸಹಾಯಕ ಜಿಲ್ಲಾಧಿಕಾರಿ ಕೃಷ್ಣಬಹಾದುರ್ ಕಟುವಾಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments