ಎಂಜಲು ತಾಕಿಸಿ ಪೇಜ್ ತಿರುವು ಹಾಕುವಂತಿಲ್ಲ! ಸರ್ಕಾರಿ ಅಧಿಕಾರಿಗಳಿಗೆ ಆದೇಶ

Webdunia
ಸೋಮವಾರ, 24 ಫೆಬ್ರವರಿ 2020 (10:25 IST)
ಲಕ್ನೋ: ಇನ್ನು ಮುಂದೆ ಎಂಜಲು ತಾಕಿಸಿ ಸರ್ಕಾರಿ ಕಚೇರಿಗಳಲ್ಲಿ ಪೇಜ್ ತಿರುವು ಹಾಕುವಂತಿಲ್ಲ! ಹೀಗಂತ ಉತ್ತರ ಪ್ರದೇಶ ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡಿದೆ.


ಇದೆಲ್ಲಾ ಸೋಂಕು ರೋಗ ಹರಡದಿರಲು ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮ. ಉತ್ತರ ಪ್ರದೇಶದ ರಾಯ್ ಬರೇಲಿಯ ಅಧಿಕಾರಿಗಳಲ್ಲಿ ಅಲ್ಲಿನ ಸಿಒಡಿ ಅಭಿಷೇಕ್ ಗೋಯಲ್ ಇಂತಹದ್ದೊಂದು ಆದೇಶ ನೀಡಿದ್ದಾರೆ.

ಅಧಿಕಾರಿಗಳು ಫೈಲ್, ಕಾಗದ ಪತ್ರಗಳನ್ನು ತಿರುವಾಗ ಎಂಜಲು ಬಳಸುವುದು ಗಮನಿಸಿದ್ದೇನೆ. ಇದರ ಬದಲು ವಾಟರ್ ಸ್ಪಾಂಜ್ ಬಳಸಿ. ಇದರಿಂದ ಸಂಭಾವ್ಯ ಸೋಂಕು ರೋಗಗಳನ್ನು ತಡೆಗಟ್ಟಬಹುದು ಎಂದು ಸಿಒಡಿ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments