Webdunia - Bharat's app for daily news and videos

Install App

ಎಂಜಲು ತಾಕಿಸಿ ಪೇಜ್ ತಿರುವು ಹಾಕುವಂತಿಲ್ಲ! ಸರ್ಕಾರಿ ಅಧಿಕಾರಿಗಳಿಗೆ ಆದೇಶ

Webdunia
ಸೋಮವಾರ, 24 ಫೆಬ್ರವರಿ 2020 (10:25 IST)
ಲಕ್ನೋ: ಇನ್ನು ಮುಂದೆ ಎಂಜಲು ತಾಕಿಸಿ ಸರ್ಕಾರಿ ಕಚೇರಿಗಳಲ್ಲಿ ಪೇಜ್ ತಿರುವು ಹಾಕುವಂತಿಲ್ಲ! ಹೀಗಂತ ಉತ್ತರ ಪ್ರದೇಶ ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡಿದೆ.


ಇದೆಲ್ಲಾ ಸೋಂಕು ರೋಗ ಹರಡದಿರಲು ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮ. ಉತ್ತರ ಪ್ರದೇಶದ ರಾಯ್ ಬರೇಲಿಯ ಅಧಿಕಾರಿಗಳಲ್ಲಿ ಅಲ್ಲಿನ ಸಿಒಡಿ ಅಭಿಷೇಕ್ ಗೋಯಲ್ ಇಂತಹದ್ದೊಂದು ಆದೇಶ ನೀಡಿದ್ದಾರೆ.

ಅಧಿಕಾರಿಗಳು ಫೈಲ್, ಕಾಗದ ಪತ್ರಗಳನ್ನು ತಿರುವಾಗ ಎಂಜಲು ಬಳಸುವುದು ಗಮನಿಸಿದ್ದೇನೆ. ಇದರ ಬದಲು ವಾಟರ್ ಸ್ಪಾಂಜ್ ಬಳಸಿ. ಇದರಿಂದ ಸಂಭಾವ್ಯ ಸೋಂಕು ರೋಗಗಳನ್ನು ತಡೆಗಟ್ಟಬಹುದು ಎಂದು ಸಿಒಡಿ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments