Webdunia - Bharat's app for daily news and videos

Install App

ಪಾಕ್ ಸೇನೆ ಪ್ರತಿಯೊಬ್ಬ ಭಾರತೀಯನಿಗೆ ಪಾಠ ಕಲಿಸಲಿದೆ: ಹಫೀಜ್ ಸಯೀದ್

Webdunia
ಶುಕ್ರವಾರ, 30 ಸೆಪ್ಟಂಬರ್ 2016 (18:12 IST)
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ದಾಳಿ ಮಾಡಿರುವುದನ್ನು ನಿಷ್ಪಕ್ಷಪಾತವಾಗಿ ಬಿತ್ತರಿಸಿದ ಜೀ ನ್ಯೂಸ್‍ಗೆ ಬೆದರಿಕೆಯೊಡ್ಡಿರುವ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್, ನಿಜವಾದ ಸೀಮಿತ ದಾಳಿ ಏನು ಎನ್ನುವುದನ್ನು ಪಾಕ್ ಸೇನಾಪಡೆ ತೋರಿಸಲಿದೆ ಎಂದು ಗುಡುಗಿದ್ದಾರೆ.
 

 ಝೀ ನ್ಯೂಸ್ ಬಿತ್ತರಿಸಿದ ಸೀಮಿತ ದಾಳಿ ವರದಿ ಕುರಿತಂತೆ ವ್ಯಗ್ರನಾಗಿರುವ ಸಯೀದ್, ನಿಜವಾದ ಸೀಮಿತ ದಾಳಿ ಏನು ಎನ್ನುವುದನ್ನು ಪಾಕ್ ಸೇನೆ ಪ್ರತಿಯೊಬ್ಬ ಭಾರತೀಯನಿಗೆ ಪಾಠ ಕಲಿಸಲಿದೆ ಎಂದು ಎಚ್ಚರಿಸಿದ್ದಾರೆ. 
 
ಜೀನ್ಯೂಸ್ ಉದ್ಯೋಗಿಗಳು ತಮ್ಮ ಸ್ಟುಡಿಯೋದಿಂದ ಸುಳ್ಳು ಫೋಟೋಗಳನ್ನು ಬಿತ್ತರಿಸುತ್ತಿದ್ದು, ಆದರೆ, ಸತ್ಯ ಸಂಗತಿ ಶೀಘ್ರದಲ್ಲಿಯೇ ಬಹಿರಂಗವಾಗಲಿದೆ ಎಂದು ಗುಡುಗಿದ್ದಾರೆ. 
 
ಭಾರತೀಯ ಸೇನಾ ಪಡೆಗಳು ಎರಡು ದಿನಗಳ ಹಿಂದೆ ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಸೀಮಿತ ದಾಳಿ ನಡೆಸಿ 45 ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಿದ್ದರು. 
 
ಭಾರತೀಯ ಸೇನೆ ಪಡೆ ಹತ್ಯೆಗೈದ ಉಗ್ರರು ಜೈಷ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಯಿಬಾ ಮತ್ತು ಹಿಜ್ಬುಲ್ ಮುಜಾಹಿದಿನ್ ಉಗ್ರಗಾಮಿ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments