Webdunia - Bharat's app for daily news and videos

Install App

ಒಂದು ರೂ. ಸಂಭಾವನೆ ಪಡೆದು ವಾದ ಮಾಡಿದ ಹರೀಶ್ ಸಾಳ್ವೆ

Webdunia
ಗುರುವಾರ, 18 ಮೇ 2017 (16:32 IST)
ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕುಲಭೂಷಣ್ ಜಾಧವ್ ಪರ ವಕೀಲ ಹರೀಶ್ ಸಾಳ್ವೆ ಕೇವಲ ಒಂದು ರೂ.ಸಂಭಾವನೆ ಪಡೆದು ವಾದ ಮಂಡಿಸಿದ್ದಾರೆ. ದೇಶಕ್ಕಾಗಿ ವಾದ ಮಾಡುತ್ತಿರುವುದಾಗಿ ಸಾಳ್ವೆ ತಿಳಿಸಿದ್ದಾರೆ.
 
ಭಾರತದ ಪರ ವಾದ ಮಂಡಿಸಿದ ಸಾಳ್ವೆ, ಐಸಿಜೆ ತೀರ್ಪು ತುಂಬಾನೆ ಸಂತಸ ತಂದಿದೆ. ಇದೊಂದು ಕಷ್ಟಕರವಾದ ಪ್ರಕರಣವಾಗಿತ್ತು. ಪಾಕಿಸ್ತಾನದ ಬೋಗಸ್ ವಾದವನ್ನು ಅಂತಾರಾಷ್ಟ್ರೀಯ ಕೋರ್ಟ್ ತಿರಸ್ಕರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಅಂತಾರಾಷ್ಟ್ರೀಯ ಕೋರ್ಟ್ ತೀರ್ಪಿನಿಂದ ಜಾಧವ್ ಕುಟುಂಬ ಮತ್ತು ಭಾರತಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ ಎಂದು ಭಾರತದ ಪರ ವಕೀಲ ಹರೀಶ್ ಸಾಳ್ವೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments