Webdunia - Bharat's app for daily news and videos

Install App

ಒಂದು ರೂ. ಸಂಭಾವನೆ ಪಡೆದು ವಾದ ಮಾಡಿದ ಹರೀಶ್ ಸಾಳ್ವೆ

Webdunia
ಗುರುವಾರ, 18 ಮೇ 2017 (16:32 IST)
ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕುಲಭೂಷಣ್ ಜಾಧವ್ ಪರ ವಕೀಲ ಹರೀಶ್ ಸಾಳ್ವೆ ಕೇವಲ ಒಂದು ರೂ.ಸಂಭಾವನೆ ಪಡೆದು ವಾದ ಮಂಡಿಸಿದ್ದಾರೆ. ದೇಶಕ್ಕಾಗಿ ವಾದ ಮಾಡುತ್ತಿರುವುದಾಗಿ ಸಾಳ್ವೆ ತಿಳಿಸಿದ್ದಾರೆ.
 
ಭಾರತದ ಪರ ವಾದ ಮಂಡಿಸಿದ ಸಾಳ್ವೆ, ಐಸಿಜೆ ತೀರ್ಪು ತುಂಬಾನೆ ಸಂತಸ ತಂದಿದೆ. ಇದೊಂದು ಕಷ್ಟಕರವಾದ ಪ್ರಕರಣವಾಗಿತ್ತು. ಪಾಕಿಸ್ತಾನದ ಬೋಗಸ್ ವಾದವನ್ನು ಅಂತಾರಾಷ್ಟ್ರೀಯ ಕೋರ್ಟ್ ತಿರಸ್ಕರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಅಂತಾರಾಷ್ಟ್ರೀಯ ಕೋರ್ಟ್ ತೀರ್ಪಿನಿಂದ ಜಾಧವ್ ಕುಟುಂಬ ಮತ್ತು ಭಾರತಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ ಎಂದು ಭಾರತದ ಪರ ವಕೀಲ ಹರೀಶ್ ಸಾಳ್ವೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments