Webdunia - Bharat's app for daily news and videos

Install App

ಪಾಕಿಸ್ತಾನಕ್ಕೆ ಭಾರತದಿಂದ ಖಡಕ್ ವಾರ್ನಿಂಗ್!

Webdunia
ಭಾನುವಾರ, 12 ಮಾರ್ಚ್ 2023 (13:07 IST)
ವಾಷಿಂಗ್ಟನ್ : ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸುವ ಮೊದಲು ನೆರೆಯ ರಾಷ್ಟ್ರಗಳು ತಮ್ಮ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ನೀಡಿದೆ.
 
ಭಾರತವು ಜಮ್ಮು ಕಾಶ್ಮೀರವನ್ನು ವಶಪಡಿಸಿಕೊಂಡಿದೆ ಎಂದು ಪಾಕಿಸ್ತಾನವು ಆರೋಪಿಸಿತ್ತು. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ರುಚಿರಾ ಕಾಂಬೋಜ್ ಮಾತನಾಡಿ, ಪಾಕಿಸ್ತಾನದ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಅಪರಾಧವಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಂತಿ ಹಾಗೂ ಭದ್ರತೆಯ ಕುರಿತು ಮುಕ್ತ ಚರ್ಚೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಹಾನಿಕರ ಹಾಗೂ ದಾರಿತಪ್ಪಿಸುವ ಕೆಲಸವಾಗಿದೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments