ಹಿಜಬ್ : ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು !

Webdunia
ಭಾನುವಾರ, 5 ಮಾರ್ಚ್ 2023 (12:36 IST)
ಇರಾನ್ನಲ್ಲಿ ಪುರುಷ ಪ್ರಧಾನ ನಿಯಮಗಳ ವಿರುದ್ಧ ಮಹಿಳೆಯರ ಅಸಮಾಧಾನದ ಕಟ್ಟೆ ಒಡೆದಿದೆ. ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ ನೈತಿಕ ಪೊಲೀಸ್ಗಿರಿಗೆ ಸುಂದರ ಯುವತಿ ಬಲಿಯಾಗಿದ್ದು, 
 
ಈ ದೇಶದ ಪ್ರತಿ ಮಹಿಳೆಯ ಒಡಲಲ್ಲಿ ಕಿಚ್ಚು ಹೊತ್ತಿಸಿತು. ಆಗ ಸಾವಿರಾರು ಮಹಿಳೆಯರು ಬೀದಿಗಿಳಿದು ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ದನಿಯೆತ್ತಿದರು. ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿತು. 
 
ಮಹಿಳೆಯರ ಆಕ್ರೋಶಕ್ಕೆ ಅಲ್ಲಿನ ಆಡಳಿತ ವ್ಯವಸ್ಥೆಯೇ ಒಂದು ಕ್ಷಣ ನಡುಗಿ ಹೋಯಿತು. ಇದರ ನಡುವೆಯೇ ಮಹಿಳೆಯರ ಹೋರಾಟ ಹತ್ತಿಕ್ಕಲು ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಯಿತು. 
 
ಇತ್ತ ಹೋರಾಟ ತೀವ್ರಗೊಂಡಿದ್ದರೆ ಅತ್ತ ಅದನ್ನು ಹತ್ತಿಕ್ಕುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದವು. ಹೆಣ್ಣುಮಕ್ಕಳು ಶಿಕ್ಷಿತರಾದರೆ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾರೆಂಬ ಆತಂಕ ಇರಾನ್ನ ಆಡಳಿತ ವ್ಯವಸ್ಥೆಗೆ ಆತಂಕ ಮೂಡಿಸಿತು. ಹೀಗಾಗಿ ಅವರನ್ನು ಶಿಕ್ಷಣ ವಂಚಿತರನ್ನಾಗಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಅಂತಹ ಘನಘೋರ ಕುಕೃತ್ಯದ ಸನ್ನಿವೇಶಕ್ಕೆ ಇರಾನ್ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments