Webdunia - Bharat's app for daily news and videos

Install App

ಹಿಂದೂಗಳು ದನದ ಮೂತ್ರ ಕುಡಿಯುವವರು-ಪಾಕ್ ಸಚಿವನ ವಿವಾದಾತ್ಮಕ ಹೇಳಿಕೆ

Webdunia
ಬುಧವಾರ, 6 ಮಾರ್ಚ್ 2019 (12:18 IST)
ಲಾಹೋರ್ : ಪಾಕಿಸ್ತಾನದ ಮಾಹಿತಿ ಮತ್ತು ಸಂಸ್ಕೃತಿ ಸಚಿವ ಫಯ್ಯಜುಲ್ ಹಸನ್ ಅವರು ಹಿಂದೂಗಳನ್ನು ದನದ ಮೂತ್ರ ಕುಡಿಯುವ ಜನರು ಎಂದು ಹೇಳಿಕೆ ನೀಡುವುದರ  ಮೂಲಕ ಟೀಕೆಗೆ ಗುರಿಯಾಗಿದ್ದಾರೆ.


ಕಳೆದ ತಿಂಗಳು ಸುದ್ದಿಗೋಷ್ಠಿ ನಡೆಸಿದ್ದ ಹಸನ್, ದನದ ಮೂತ್ರ ಸೇವಿಸುವವರು ಎಂದು ಹಿಂದು ವಿರೋಧಿ ಹೇಳಿಕೆ ನೀಡಿದ್ದರು. ಅಲ್ಲದೇ ನಾವು ಮುಸ್ಲಿಮರು. ನಮಗೆ ಧ್ವಜವಿದೆ. ಮೌಲಾಅಲಿಯಾಳ ಶೌರ್ಯದ ಹಾಗೂ ಹಜರತ್ ಉಮಾರಳ ಶೌರ್ಯದ ಧ್ವಜವಿದೆ. ನಿಮ್ಮ ಬಳಿ ಆ ಧ್ವಜವಿಲ್ಲ. ಆದ್ದರಿಂದ ನಮಗಿಂತ ನೀವು ಏಳುಪಟ್ಟು ಉತ್ತಮ ಎಂಬ ಭ್ರಮೆಯಡಿಯಲ್ಲಿ ಕಾರ್ಯನಿರ್ವಹಿಸಬೇಡಿ ಎಂದು ಹೇಳಿದ್ದರು.


ಈ ವಿಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾಂತರು ಸಚಿವರ ಹಿಂದೂ ವಿರೋಧಿ ಟೀಕೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ ಇದೀಗ ಹಸನ್ ರನ್ನು ಸಚಿವ ಸ್ಥಾನದಿಂದ ತೆಗೆದುಹಾಕಬೇಕು ಎಂದು ತೀವ್ರ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಂಜಾಬ್ ಪ್ರಾಂತ್ಯದ ಸಿಎಂ ಉಸ್ಮಾನ್ ಬುಜ್ವಾರ್ ಗೆ ಹಸನ್ ರನ್ನು ಹುದ್ದೆಯಿಂದ ತೆಗೆದು ಹಾಕುವಂತೆ ಆದೇಶಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments