Webdunia - Bharat's app for daily news and videos

Install App

ಇದೆಂತಹಾ ಭಂಡ ಧೈರ್ಯ ಚೀನಾಕ್ಕೆ?!

Webdunia
ಬುಧವಾರ, 19 ಏಪ್ರಿಲ್ 2017 (13:48 IST)
ನವದೆಹಲಿ: ಸದಾ ಭಾರತದೊಂದಿಗೆ ಅರುಣಾಚಲ ಪ್ರದೇಶ ತನ್ನದು ಎಂದು ಗಡಿ ತಗಾದೆ ತೆಗೆಯುವ ಚೀನಾ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದೆ. ಅದು ಮಾಡಿದ ಕೆಲಸ ನಿಜಕ್ಕೂ ಭಾರತವನ್ನು ಕೆರಳಿಸುವಂತಿದೆ.

 
ಭಾರತದ ಭೂಭಾಗದಲ್ಲಿರುವ ಅರುಣಾಚಲಪ್ರದೇಶದ ಆರು ಪ್ರದೇಶಗಳಿಗೆ ತನ್ನದೇ ಹೆಸರಿಟ್ಟದೆ. ಇತ್ತೀಚೆಗಷ್ಟೇ ಚೀನಾದ ಎಚ್ಚರಿಕೆಯ ಹೊರತಾಗಿಯೂ ಟಿಬೆಟಿಯನ್ ಧರ್ಮಗುರು ದಲೈಲಾಮಾಗೆ ಭಾರತ ಭೇಟಿಗೆ ಅವಕಾಶ ಕೊಟ್ಟಿದ್ದ ಭಾರತಕ್ಕೆ ಸಡ್ಡು ಹೊಡೆಯಲು ಚೀನಾ ಈ ರೀತಿ ಮಾಡಿದೆ ಎನ್ನಲಾಗಿದೆ.

ನಮ್ಮ ಹಳೇ ಕಾಲದಲ್ಲೇ ಈ ಪ್ರದೇಶಗಳಿಗೆ ಈ ಹೆಸರಿತ್ತು. ಅದನ್ನು ಮತ್ತೆ ಮರುನಾಮಕರಣ ಮಾಡಿದ್ದೇವಷ್ಟೇ ಎಂದು ಚೀನಾ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಇದಕ್ಕೆ ಭಾರತದ ಪ್ರತಿಕ್ರಿಯೆ ಹೇಗಿರುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments