ಇದೆಂತಹಾ ಭಂಡ ಧೈರ್ಯ ಚೀನಾಕ್ಕೆ?!

Webdunia
ಬುಧವಾರ, 19 ಏಪ್ರಿಲ್ 2017 (13:48 IST)
ನವದೆಹಲಿ: ಸದಾ ಭಾರತದೊಂದಿಗೆ ಅರುಣಾಚಲ ಪ್ರದೇಶ ತನ್ನದು ಎಂದು ಗಡಿ ತಗಾದೆ ತೆಗೆಯುವ ಚೀನಾ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದೆ. ಅದು ಮಾಡಿದ ಕೆಲಸ ನಿಜಕ್ಕೂ ಭಾರತವನ್ನು ಕೆರಳಿಸುವಂತಿದೆ.

 
ಭಾರತದ ಭೂಭಾಗದಲ್ಲಿರುವ ಅರುಣಾಚಲಪ್ರದೇಶದ ಆರು ಪ್ರದೇಶಗಳಿಗೆ ತನ್ನದೇ ಹೆಸರಿಟ್ಟದೆ. ಇತ್ತೀಚೆಗಷ್ಟೇ ಚೀನಾದ ಎಚ್ಚರಿಕೆಯ ಹೊರತಾಗಿಯೂ ಟಿಬೆಟಿಯನ್ ಧರ್ಮಗುರು ದಲೈಲಾಮಾಗೆ ಭಾರತ ಭೇಟಿಗೆ ಅವಕಾಶ ಕೊಟ್ಟಿದ್ದ ಭಾರತಕ್ಕೆ ಸಡ್ಡು ಹೊಡೆಯಲು ಚೀನಾ ಈ ರೀತಿ ಮಾಡಿದೆ ಎನ್ನಲಾಗಿದೆ.

ನಮ್ಮ ಹಳೇ ಕಾಲದಲ್ಲೇ ಈ ಪ್ರದೇಶಗಳಿಗೆ ಈ ಹೆಸರಿತ್ತು. ಅದನ್ನು ಮತ್ತೆ ಮರುನಾಮಕರಣ ಮಾಡಿದ್ದೇವಷ್ಟೇ ಎಂದು ಚೀನಾ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಇದಕ್ಕೆ ಭಾರತದ ಪ್ರತಿಕ್ರಿಯೆ ಹೇಗಿರುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments