Republic of Balochistan: ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರದಿಂದ ಭಾರತಕ್ಕೆ ಏನು ಲಾಭ

Krishnaveni K
ಗುರುವಾರ, 15 ಮೇ 2025 (09:33 IST)
Photo Credit: X
ನವದೆಹಲಿ: ಭಾರತದ ಮೇಲೆ ದಾಳಿ ಮಾಡಿದ ಪಾಕಿಸ್ತಾನಕ್ಕೆ ಈಗ ಬಲೂಚಿಸ್ತಾನ ನುಂಗಲಾರದ ತುತ್ತಾಗಿದೆ. ಬಲೂಚ್ ಹೋರಾಟಗಾರರು ಈಗ ತಮ್ಮದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿದ್ದಾರೆ. ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರವಾದರೆ ಭಾರತಕ್ಕೆ ಏನು ಲಾಭ ತಿಳಿಯಿರಿ.

ಮೊದಲಿನಿಂದಲೂ ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಟಗಾರರು ಹೋರಾಟ ನಡೆಸುತ್ತಲೇ ಇದ್ದರು. ಇದೀಗ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಬಲೂಚಿಸ್ತಾನಕ್ಕೆ ಲಾಭವಾಗಿದ್ದು ಪಾಕ್ ಸೇನೆ ವಿರುದ್ಧ ದಾಳಿ ನಡೆಸಿ ತಮ್ಮದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿಕೊಂಡಿದ್ದಾರೆ.

 
ಈ ಹಿಂದೆ 1971 ರಲ್ಲಿ ಭಾರತ-ಪಾಕಿಸ್ತಾನ ಯುದ್ಧವಾಗಿ ಬಾಂಗ್ಲಾದೇಶವೆಂಬ ಹೊಸ ರಾಷ್ಟ್ರ ಉದಯವಾಗಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನ ಸಂಘರ್ಷದಿಂದ ಪಾಕಿಸ್ತಾನ ಮತ್ತೆ ಇಬ್ಭಾಗವಾಗಿ ಬಲೂಚಿಸ್ತಾನ್ ಎಂಬ ರಾಷ್ಟ್ರ ಉದಯಿಸಿದಂತಾಗಿದೆ.

ಆದರೆ ಇದಕ್ಕೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಒಂದು ವೇಳೆ ಮಾನ್ಯತೆ ಸಿಕ್ಕಿ ಬಲೂಚಿಸ್ತಾನ ಅಧಿಕೃತವಾಗಿ ಹೊಸ ರಾಷ್ಟ್ರವಾದರೆ ಭಾರತಕ್ಕೆ ಲಾಭವಾಗಲಿದೆ. ಬಲೂಚಿಸ್ತಾನಿಯರು ಭಾರತದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಇದು ಪಾಕಿಸ್ತಾನಕ್ಕೆ ಕಂಟಕವೇ. ಯಾಕೆಂದರೆ ಬಲೂಚಿಸ್ತಾನ ಮತ್ತು ಭಾರತದ ಮಧ್ಯೆ ಪಾಕಿಸ್ತಾನವಿದೆ. ಹೀಗಾಗಿ ಪಾಕ್ ಗೆ ಬಾಲಬಿಚ್ಚಿದ್ದರೆ ಒಂದು ಕಡೆಯಿಂದ ಭಾರತ ಇನ್ನೊಂದು ಕಡೆಯಿಂದ ಬಲೂಚಿಸ್ತಾನದ ದಾಳಿ ಎದುರಿಸಬೇಕಾಗುತ್ತದೆ. ಅತ್ತ ಪಾಕಿಸ್ತಾನವೇನಾದರೂ ದಾಳಿ ಮಾಡಿದರೂ ಭಾರತ ಮತ್ತು ಬಲೂಚಿಸ್ತಾನ ಪರಿಸ್ಪರ ಸಹಕಾರ ನೀಡಬಹುದು. ಆಗ ಪಾಕಿಸ್ತಾನ ಇಕ್ಕಟ್ಟಿಗೆ ಸಿಲುಕಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments