Webdunia - Bharat's app for daily news and videos

Install App

ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಿಸಿ ; ಬೆಂಬಲಿಗರಿಗೆ ಕರೆ ನೀಡಿದ ಹಫೀಜ್ ಸಯೀದ್

Webdunia
ಮಂಗಳವಾರ, 26 ಜೂನ್ 2018 (11:55 IST)
ಲಾಹೋರ್ : ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಿಸಿ ಎಂದು ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾನೆ.


ಭಾರತದ ಸೈನಿಕರು ಕಾಶ್ಮೀರದಲ್ಲಿ ಅಡಗಿರುವ ಉಗ್ರರನ್ನು ಹುಡುಕಿ ಹತ್ಯೆ ಮಾಡುತ್ತಿರುವುದು ಕಂಡು ಕುಪಿತಗೊಂಡ ಆತ ತನ್ನ ಬೆಂಬಲಿಗರಿಗೆ ,‘ಹೊಸದೊಂದು ಯುಗ ಪ್ರಾರಂಭವಾಗಿದ್ದು ದೇವರ ಆಶೀರ್ವಾದದಂತೆ ಕಾಶ್ಮೀರ ಸ್ವಾತಂತ್ರ್ಯ ಪಡೆಯಲಿದೆ. ಕಾಶ್ಮೀರದಲ್ಲಿ ರಕ್ತಪಾತವಾಗಿದ್ದು, ಇವೆಲ್ಲವನ್ನೂ ಗಮನಿಸುತ್ತಿರುವ ದೇವರು ತೀರ್ಪು ನೀಡಲಿದ್ದಾನೆ’ ಎಂದು ಹೇಳಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments