Webdunia - Bharat's app for daily news and videos

Install App

ಚೀನಾ ವಿರುದ್ಧ ಭಾರತದ ಹೊಸ ಅಸ್ತ್ರ

Webdunia
ಶನಿವಾರ, 19 ಆಗಸ್ಟ್ 2017 (09:35 IST)
ನವದೆಹಲಿ: ಗಡಿಯಲ್ಲಿ ಸುಖಾಸುಮ್ಮನೆ ತಕರಾರು ತೆಗೆಯುತ್ತಿರುವ ಚೀನಾಗೆ ಭಾರತ ಹೊಸ ಅಸ್ತ್ರದ ಮೂಲಕ ತಿರುಗೇಟು ನೀಡಲು ಮುಂದಾಗಿದೆ.

 
ಅದು ಶಸ್ತ್ರ, ಸೈನಿಕರ ಹೊರತಾಗಿ ಏಟು ನೀಡುವ ತಂತ್ರಕ್ಕೆ ಮೊರೆ ಹೋಗಲಾಗಿದೆ. ಭಾರತ ತನ್ನ ವಿದ್ಯುತ್ ಮತ್ತು ಟೆಲಿಕಾಂ ಕ್ಷೇತ್ರದ ನಿಯಮಾಳಿಗಳನ್ನು ಬಿಗುಗೊಳಿಸಿದ್ದು, ಇದು ಚೀನಾಕ್ಕೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಚೀನಾದ ಹಲವು ಟೆಲಿಕಾಂ ಮತ್ತು ವಿದ್ಯುತ್ ಪ್ರಸರಣ ಕಂಪನಿಗಳು ಭಾರತದಲ್ಲಿವೆ. ಇವು ಭಾರತದಲ್ಲಿ ವೈರಸ್ ದಾಳಿಗೆ ಮುಂದಾಗಬಹುದು ಎಂಬ ಆತಂಕದಲ್ಲಿ ಕೇಂದ್ರ ನಿಯಮ ಬಿಗುಗೊಳಿಸಲು ಮುಂದಾಗಿದೆ.

ಇದರ ಅನ್ವಯ ದೇಶದಲ್ಲಿ ವಿದ್ಯುತ್ ಪ್ರಸರಣ ಸಂಸ್ಥೆಗಳನ್ನು ಸ್ಥಾಪಿಸಲು ಬಯಸುವ ವಿದೇಶಿ ಕಂಪನಿಗಳಿಗೆ ಹೊಸ ಷರತ್ತುಗಳನ್ನು ವಿಧಿಸಲಾಗುವುದು. ಭಾರತದಲ್ಲಿ ಬಿಡ್ ಮಾಡುವ ಮೊದಲು ಚೀನಾದಲ್ಲಿ 10 ವರ್ಷ ಕೆಲಸ ಮಾಡಬೇಕು. ಸಂಸ್ಥೆಯ ಉನ್ನತ ಹುದ್ದೆಗಳಿಗೆ ಭಾರತೀಯರನ್ನೇ ನೇಮಕ ಮಾಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ.. ಇಂಗ್ಲಿಷ್ ನಲ್ಲಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments