Webdunia - Bharat's app for daily news and videos

Install App

ಚೀನಾ ವಿರುದ್ಧ ಭಾರತದ ಹೊಸ ಅಸ್ತ್ರ

Webdunia
ಶನಿವಾರ, 19 ಆಗಸ್ಟ್ 2017 (09:35 IST)
ನವದೆಹಲಿ: ಗಡಿಯಲ್ಲಿ ಸುಖಾಸುಮ್ಮನೆ ತಕರಾರು ತೆಗೆಯುತ್ತಿರುವ ಚೀನಾಗೆ ಭಾರತ ಹೊಸ ಅಸ್ತ್ರದ ಮೂಲಕ ತಿರುಗೇಟು ನೀಡಲು ಮುಂದಾಗಿದೆ.

 
ಅದು ಶಸ್ತ್ರ, ಸೈನಿಕರ ಹೊರತಾಗಿ ಏಟು ನೀಡುವ ತಂತ್ರಕ್ಕೆ ಮೊರೆ ಹೋಗಲಾಗಿದೆ. ಭಾರತ ತನ್ನ ವಿದ್ಯುತ್ ಮತ್ತು ಟೆಲಿಕಾಂ ಕ್ಷೇತ್ರದ ನಿಯಮಾಳಿಗಳನ್ನು ಬಿಗುಗೊಳಿಸಿದ್ದು, ಇದು ಚೀನಾಕ್ಕೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಚೀನಾದ ಹಲವು ಟೆಲಿಕಾಂ ಮತ್ತು ವಿದ್ಯುತ್ ಪ್ರಸರಣ ಕಂಪನಿಗಳು ಭಾರತದಲ್ಲಿವೆ. ಇವು ಭಾರತದಲ್ಲಿ ವೈರಸ್ ದಾಳಿಗೆ ಮುಂದಾಗಬಹುದು ಎಂಬ ಆತಂಕದಲ್ಲಿ ಕೇಂದ್ರ ನಿಯಮ ಬಿಗುಗೊಳಿಸಲು ಮುಂದಾಗಿದೆ.

ಇದರ ಅನ್ವಯ ದೇಶದಲ್ಲಿ ವಿದ್ಯುತ್ ಪ್ರಸರಣ ಸಂಸ್ಥೆಗಳನ್ನು ಸ್ಥಾಪಿಸಲು ಬಯಸುವ ವಿದೇಶಿ ಕಂಪನಿಗಳಿಗೆ ಹೊಸ ಷರತ್ತುಗಳನ್ನು ವಿಧಿಸಲಾಗುವುದು. ಭಾರತದಲ್ಲಿ ಬಿಡ್ ಮಾಡುವ ಮೊದಲು ಚೀನಾದಲ್ಲಿ 10 ವರ್ಷ ಕೆಲಸ ಮಾಡಬೇಕು. ಸಂಸ್ಥೆಯ ಉನ್ನತ ಹುದ್ದೆಗಳಿಗೆ ಭಾರತೀಯರನ್ನೇ ನೇಮಕ ಮಾಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ.. ಇಂಗ್ಲಿಷ್ ನಲ್ಲಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments