ಮಾತುಕತೆ ಮಾಡಿದ್ರೂ ಚೀನಾ ನಂಬದ ಭಾರತ

Webdunia
ಶುಕ್ರವಾರ, 26 ಜೂನ್ 2020 (09:05 IST)
ನವದೆಹಲಿ: ಗಡಿಯಲ್ಲಿ ಉದ್ವಿಗ್ನ ವಾತಾವರಣ ತಿಳಿಗೊಳಿಸಲು ಭಾರತ-ಚೀನಾ ನಡುವೆ ಅಧಿಕಾರಿಗಳ ಮಟ್ಟದ ಸಭೆ ನಡೆದಿರಬಹುದು. ಆದರೆ ಏನೇ ಶಾಂತಿ ಮಾತುಕತೆಯಾದರೂ ಸದ್ಯಕ್ಕೆ ಚೀನಾವನ್ನು ನಂಬುವ ಸ್ಥಿತಿಯಲ್ಲಿ ಭಾರತವಿಲ್ಲ.


ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಗಡಿಯಲ್ಲಿ ಸೈನ್ಯಕ್ಕೆ ಹೆಚ್ಚುವರಿ ಅಧಿಕಾರ ನೀಡುವುದರ ಜತೆಗೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಯಾವುದೇ ಸನ್ನಿವೇಶವನ್ನೂ ಎದುರಿಸುವ ರೀತಿಯಲ್ಲಿ ಸೇನೆಯನ್ನು ಸನ್ನದ್ಧಗೊಳಿಸಲಾಗುತ್ತಿದೆ. ಅತ್ತ ಚೀನಾವೂ ಮಾತುಕತೆಯ ಬಳಿಕವೂ ಹೆಚ್ಚುವರಿ ಸೇನೆ ನಿಯೋಜನೆ ನಡೆಸಿದೆ. ಹೀಗಾಗಿ ಭಾರತವೂ ಸರ್ವ ಸನ್ನದ್ಧವಾಗಿ ನಿಂತಿದೆ.

ಇದರ ಜತೆಗೆ ಚೀನಾಕ್ಕೆ ಆರ್ಥಿಕವಾಗಿ ಪೆಟ್ಟು ನೀಡುವ ಕೆಲಸ ಮುಂದುವರಿದಿದೆ. ಈಗಾಗಲೇ ಭಾರತದಲ್ಲಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಟ್ರೆಂಡ್ ಹೆಚ್ಚಾಗಿದೆ. ಜತೆಗೆ ಸರ್ಕಾರವೂ ಚೀನಾ ಮೂಲದ ಕಂಪನಿಗಳಿಗೆ ಲಾಭ ಮಾಡಿಕೊಡುವ ಅನೇಕ ಒಪ್ಪಂದಗಳು, ಯೋಜನೆಗಳನ್ನು ಹಂತ ಹಂತವಾಗಿ ಕಡಿದು ಸ್ವದೇಶೀ ಕಂಪನಿಗಳಿಗೆ ಪ್ರೋತ್ಸಾಹ ನೀಡುವ ಕೆಲಸಕ್ಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments