Webdunia - Bharat's app for daily news and videos

Install App

ಮಾತುಕತೆಯ ಬಳಿಕವೂ ಅಸಲಿಗೆ ಚೀನಾ ಸೇನೆ ಹಿಂಪಡೆದಿರಲೇ ಇಲ್ಲ!

Webdunia
ಬುಧವಾರ, 17 ಜೂನ್ 2020 (09:15 IST)
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ನಡೆದಿರುವ ಚಕಮಕಿಯಲ್ಲಿ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ಬಳಿಕ ಎರಡೂ ದೇಶಗಳ ನಡುವಿನ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಾಗಿದೆ.


ಮೇ ತಿಂಗಳಿನಿಂದಲೂ ಗಡಿಯಲ್ಲಿ ಹೆಚ್ಚುವರಿ ಸೇನೆ ಜಮಾವಣೆ ಮಾಡಿ ಚೀನಾ ಕಾಲು ಕೆರೆಯುತ್ತಲೇ ಇತ್ತು. ಈ ವಿಚಾರವಾಗಿ ಸೇನೆಯ ನಡುವೆ ಉಭಯ ದೇಶಗಳ ನಡುವಿನ ಮೇಜರ್ ರ್ಯಾಂಕ್ ಅಧಿಕಾರಿಗಳ ನಡುವೆ ಮಾತುಕತೆ ನಡೆದಿತ್ತು. ಈ ವೇಳೆ ಸೇನೆ ಹಿಂಪಡೆಯುವ ಬಗ್ಗೆ ಮಾತುಕತೆಗಳಾಗಿತ್ತು.

ಆದರೆ ಅಸಲಿಗೆ, ಚೀನಾ ಸೇನೆ ಹಿಂಪಡೆದಿರಲಿಲ್ಲ ಎನ್ನಲಾಗಿದೆ. ಕೇವಲ ಒಂದು ಕಡೆ ಮಾತುಕತೆಯ ನಾಟಕವಾಡಿ ಇನ್ನೊಂದೆಡೆ ಕುಟಿಲ ಬುದ್ಧಿ ತೋರಿದೆ ಎಂಬ ವಿಚಾರ ಹರಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments