Webdunia - Bharat's app for daily news and videos

Install App

ಕಪಟಿ ಚೀನಾಗೆ ಭಾರತದ ಖಡಕ್ ಉತ್ತರ

Webdunia
ಭಾನುವಾರ, 16 ಜುಲೈ 2017 (07:27 IST)
ನವದೆಹಲಿ: ಒಂದು ಕಡೆ ಸಿಕ್ಕಿಂ ಗಡಿಯಲ್ಲಿ ಗಡಿ ತಗಾದೆ ತೆಗೆಯುತ್ತಿರುವ ಚೀನಾ ಮತ್ತೊಂದೆಡೆ ಪಾಕ್ –ಭಾರತ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿಕೆ ನೀಡಿರುವುದಕ್ಕೆ ಭಾರತ ಸರಿಯಾಗಿಯೇ ತಿರುಗೇಟು ನೀಡಿದೆ.

 
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಚೀನಾಗೆ ಖಡಕ್ ಸಂದೇಶ ನೀಡಿದ್ದಾರೆ. ನಮ್ಮ ಸಮಸ್ಯೆ ಬಗೆ ಹರಿಸಲು ನಮಗೆ ಗೊತ್ತು, ನಿಮ್ಮ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಸಿಎಂ ಕಟುವಾಗಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಭಾರತದ ಗಡಿ ತಕರಾರಿಗೆ ಮಧ್ಯಸ್ಥಿಕೆ ವಹಿಸುತ್ತೇವೆಂದು ಚೀನಾ ಕಪಟ ನಾಟಕವಾಡಿತ್ತು. ಮತ್ತೊಂದೆಡೆ ಸಿಕ್ಕಿಂ ಗಡಿಯಲ್ಲಿ ಕಾಲ್ಕೆರೆದು ಜಗಳಕ್ಕೆ ಬರುವುದರೊಂದಿಗೆ ಭಾರತಕ್ಕೆ ತಾನೇ ತಲೆನೋವು ತಂದೊಡ್ಡುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ.. ಭಾರತಕ್ಕ ಗೆಲುವಿನ  ‘ಮಿಠಾಯಿ’ ಕೊಡಿಸಿ ರಾಜ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments