Webdunia - Bharat's app for daily news and videos

Install App

ಭಾರತ ಪಾಕಿಸ್ಥಾನದಲ್ಲಿ ಭಯೋತ್ಪಾದನೆ ನಡೆಸಲು ಕುಮ್ಮಕ್ಕು ನೀಡುತ್ತಿದೆ- ಮೊಹಮ್ಮದ್‌ ಫೈಸಲ್‌

Webdunia
ಶನಿವಾರ, 21 ಏಪ್ರಿಲ್ 2018 (06:57 IST)
ಇಸ್ಲಾಮಾಬಾದ್‌ : ಎರಡು ವರ್ಷಗಳ ಹಿಂದೆ  LOC ಬಳಿ ಸರ್ಜಿಕಲ್‌ ದಾಳಿ ನಡೆದ ವೇಳೆ ಪಾಕಿಸ್ಥಾನಕ್ಕೆ ಈ ಕುರಿತು ಮಾಹಿತಿ ನೀಡಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್‌ನಲ್ಲಿ ನೀಡಿದ್ದ ಹೇಳಿಕೆಯನ್ನು ಪಾಕಿಸ್ಥಾನ ತಿರಸ್ಕರಿಸಿದೆ.

 
ಈ ಕುರಿತು ಪ್ರತಿಕ್ರಿಯೆ ನೀಡಿರು ಪಾಕಿಸ್ಥಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್‌ ಫೈಸಲ್‌, ಸುಳ್ಳನ್ನು ಮತ್ತೆ ಮತ್ತೆ ಹೇಳುವುದರಿಂದ ಸತ್ಯವಾಗುವುದಿಲ್ಲ. ಭಾರತ ಪಾಕಿಸ್ಥಾನದಲ್ಲಿ ಭಯೋತ್ಪಾದನೆ ನಡೆಸಲು ಕುಮ್ಮಕ್ಕು ನೀಡುತ್ತಿದೆ ಎನ್ನುವುದಕ್ಕೆ ಭಾರತೀಯ ಏಜೆಂಟ್‌ ಕುಲಭೂಷಣ ಜಾಧವ್‌ ಬಂಧನವೇ ಸಾಕ್ಷಿಯಾಗಿದೆ ಎಂದಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments