Webdunia - Bharat's app for daily news and videos

Install App

ಭಾರತ ಪಾಕಿಸ್ಥಾನದಲ್ಲಿ ಭಯೋತ್ಪಾದನೆ ನಡೆಸಲು ಕುಮ್ಮಕ್ಕು ನೀಡುತ್ತಿದೆ- ಮೊಹಮ್ಮದ್‌ ಫೈಸಲ್‌

Webdunia
ಶನಿವಾರ, 21 ಏಪ್ರಿಲ್ 2018 (06:57 IST)
ಇಸ್ಲಾಮಾಬಾದ್‌ : ಎರಡು ವರ್ಷಗಳ ಹಿಂದೆ  LOC ಬಳಿ ಸರ್ಜಿಕಲ್‌ ದಾಳಿ ನಡೆದ ವೇಳೆ ಪಾಕಿಸ್ಥಾನಕ್ಕೆ ಈ ಕುರಿತು ಮಾಹಿತಿ ನೀಡಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್‌ನಲ್ಲಿ ನೀಡಿದ್ದ ಹೇಳಿಕೆಯನ್ನು ಪಾಕಿಸ್ಥಾನ ತಿರಸ್ಕರಿಸಿದೆ.

 
ಈ ಕುರಿತು ಪ್ರತಿಕ್ರಿಯೆ ನೀಡಿರು ಪಾಕಿಸ್ಥಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್‌ ಫೈಸಲ್‌, ಸುಳ್ಳನ್ನು ಮತ್ತೆ ಮತ್ತೆ ಹೇಳುವುದರಿಂದ ಸತ್ಯವಾಗುವುದಿಲ್ಲ. ಭಾರತ ಪಾಕಿಸ್ಥಾನದಲ್ಲಿ ಭಯೋತ್ಪಾದನೆ ನಡೆಸಲು ಕುಮ್ಮಕ್ಕು ನೀಡುತ್ತಿದೆ ಎನ್ನುವುದಕ್ಕೆ ಭಾರತೀಯ ಏಜೆಂಟ್‌ ಕುಲಭೂಷಣ ಜಾಧವ್‌ ಬಂಧನವೇ ಸಾಕ್ಷಿಯಾಗಿದೆ ಎಂದಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments