Webdunia - Bharat's app for daily news and videos

Install App

ವಿವಾದದ ಬಳಿಕ ಭಾರತ-ನೇಪಾಳ ನಡುವೆ ಇಂದು ಮಾತುಕತೆ

Webdunia
ಸೋಮವಾರ, 17 ಆಗಸ್ಟ್ 2020 (12:30 IST)
ನವದೆಹಲಿ: ವಿವಾದಿತ ಗಡಿಗೆ ಸಂಬಂಧಿಸಿದಂತೆ ಹೊಸ ನಕ್ಷೆ ರೂಪಿಸಿ ಕ್ಯಾತೆ ತೆಗೆದ ನೇಪಾಳ ಈಗ ಭಾರತದ ಜತೆ ಮಾತುಕತೆಗೆ ಮುಂದಾಗಿದೆ.


ಭಾರತ ಮತ್ತು ನೇಪಾಳ ನಡುವೆ ನಕ್ಷೆ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಮಾತುಕತೆ ನಡೆಯುತ್ತಿದೆ. ಈ ವಿಚಾರ ಈ ಮಾತುಕತೆಯಲ್ಲಿ ಪ್ರಸ್ತಾಪವಾಗುವ ಸಾಧ‍್ಯತೆಯಿದೆ.

ಸ್ವಾತಂತ್ರ್ಯ ದಿನದಂದು ನೇಪಾಳ ಪ್ರಧಾನಿ ಕೆಪಿ ಒಲಿ ಭಾರತಕ್ಕೆ ಶುಭ ಕೋರಿದ್ದರು. ಇದರ ಬೆನ್ನಲ್ಲೇ ಈ ಮಾತುಕತೆ ನಡೆಯುತ್ತಿದೆ. ಉಭಯ ದೇಶಗಳ ನಡುವಿನ ರಾಯಭಾರಿಗಳ ನಡುವೆ ಮಾತುಕತೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments