Webdunia - Bharat's app for daily news and videos

Install App

ವಿವಾದದ ಬಳಿಕ ಭಾರತ-ನೇಪಾಳ ನಡುವೆ ಇಂದು ಮಾತುಕತೆ

Webdunia
ಸೋಮವಾರ, 17 ಆಗಸ್ಟ್ 2020 (12:30 IST)
ನವದೆಹಲಿ: ವಿವಾದಿತ ಗಡಿಗೆ ಸಂಬಂಧಿಸಿದಂತೆ ಹೊಸ ನಕ್ಷೆ ರೂಪಿಸಿ ಕ್ಯಾತೆ ತೆಗೆದ ನೇಪಾಳ ಈಗ ಭಾರತದ ಜತೆ ಮಾತುಕತೆಗೆ ಮುಂದಾಗಿದೆ.


ಭಾರತ ಮತ್ತು ನೇಪಾಳ ನಡುವೆ ನಕ್ಷೆ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಮಾತುಕತೆ ನಡೆಯುತ್ತಿದೆ. ಈ ವಿಚಾರ ಈ ಮಾತುಕತೆಯಲ್ಲಿ ಪ್ರಸ್ತಾಪವಾಗುವ ಸಾಧ‍್ಯತೆಯಿದೆ.

ಸ್ವಾತಂತ್ರ್ಯ ದಿನದಂದು ನೇಪಾಳ ಪ್ರಧಾನಿ ಕೆಪಿ ಒಲಿ ಭಾರತಕ್ಕೆ ಶುಭ ಕೋರಿದ್ದರು. ಇದರ ಬೆನ್ನಲ್ಲೇ ಈ ಮಾತುಕತೆ ನಡೆಯುತ್ತಿದೆ. ಉಭಯ ದೇಶಗಳ ನಡುವಿನ ರಾಯಭಾರಿಗಳ ನಡುವೆ ಮಾತುಕತೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments