Webdunia - Bharat's app for daily news and videos

Install App

ಉಗ್ರ ಮಸೂದ್ ಅಜರ್ ಬಗ್ಗೆ ಭಾರತ, ಪಾಕ್ ನೇರ ಚರ್ಚೆ ನಡೆಸಲಿ: ಚೀನಾ

Webdunia
ಬುಧವಾರ, 27 ಏಪ್ರಿಲ್ 2016 (12:51 IST)
ವಿಶ್ವಸಂಸ್ಥೆಯಲ್ಲಿ ಜೈಷ್-ಎ-ಮೊಹಮ್ಮದ ಉಗ್ರಗಾಮಿ ಸಂಘಟನೆಗೆ ನಿಷೇಧ ಹೇರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದ ಚೀನಾ, ಇದೀಗ ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಸೂದ್ ಅಜರ್ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಿ ಎಂದು ಸಲಹೆ ನೀಡಿದೆ.
 
 ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿಷಯ ಕುರಿತಂತೆ ಭಾರತ ಮತ್ತು ಪಾಕಿಸ್ತಾನ ಗಂಭೀರವಾಗಿ ಚರ್ಚೆ ನಡೆಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್‌ಯಿಂಗ್ ತಿಳಿಸಿದ್ದಾರೆ.
 
ವಿಶ್ವಸಂಸ್ಥೆಯಲ್ಲಿ ಜೈಷ್-ಎ-ಮೊಹಮ್ಮದ ಉಗ್ರಗಾಮಿ ಸಂಘಟನೆಗೆ ನಿಷೇಧ ಹೇರುವ ಕ್ರಮಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದ್ದರಿಂದ ನವದೆಹಲಿಯಲ್ಲಿರುವ ಚೀನಾ ರಾಯಭಾರಿ ಕಚೇರಿಯ ಮುಂದೆ ಭಾರಿ ಪ್ರತಿಭಟನೆ ನಡೆಸಲಾಗಿತ್ತು. 
 
ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳು ದ್ವಿಪಕ್ಷಿಯ ಮಾತುಕತೆ ನಡೆಸುತ್ತಿರುವಾಗಲೇ ಚೀನಾ ಸಲಹೆ ನೀಡಿರುವುದು ಪಾಕಿಸ್ತಾನಕ್ಕೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments