Webdunia - Bharat's app for daily news and videos

Install App

India Pakistan: ನೇರ ಯುದ್ಧ ಗೆಲ್ಲಲಾಗದ ಪಾಕಿಸ್ತಾನ ಹಿಡಿದಿದೆ ಕಳ್ಳದಾರಿ

Krishnaveni K
ಶನಿವಾರ, 3 ಮೇ 2025 (09:03 IST)
Photo Credit: X
ನವದೆಹಲಿ: ಒಂದು ವೇಳೆ ಭಾರತ ಯುದ್ಧಕ್ಕೆ ಬಂದರೆ ನೇರವಾಗಿ ಗೆಲ್ಲಲು ಸಾಧ್ಯವಾಗದ ಪಾಕಿಸ್ತಾನ ಈಗ ಕಳ್ಳದಾರಿ ಹಿಡಿದಿದೆ. ಪಹಲ್ಗಾಮ್ ದಾಳಿ ಬಳಿಕ ಭಾರತದಿಂದ ಎದುರಾಗಬಹುದಾದ ಅಪಾಯ ಎದುರಿಸಲು ಪಾಕ್ ಇನ್ನಿಲ್ಲದ ಹರಸಾಹಸ ಮಾಡುತ್ತಿದೆ.

ಭಾರತ ಗಡಿಯಲ್ಲಿ ಸೇನೆಯನ್ನು ಸನ್ನದ್ಧಗೊಳಿಸುತ್ತಿರುವುದನ್ನು ನೋಡಿಯೇ ಪಾಕಿಸ್ತಾನ ಭಯಗೊಂಡಿದೆ. ಈ ಕಾರಣಕ್ಕೆ ತನ್ನ ಮೇಲೆ ದಾಳಿ ನಡೆಸಬಹುದು ಎಂದು ವಿದೇಶೀ ಶಕ್ತಿಗಳ ನೆರವಿಗೆ ಕೈಚಾಚುತ್ತಿದೆ. ಆದರೆ ಅಮೆರಿಕಾ ಈಗಾಗಲೇ ಪಾಕಿಸ್ತಾನಕ್ಕೆ ಬುದ್ಧಿ ಹೇಳಿದೆ. ಟರ್ಕಿ ಕೂಡಾ ಆಯುಧ ಸರಬರಾಜು ಮಾಡಲ್ಲ ಎಂದಿದೆ.

ಇನ್ನೊಂದೆಡೆ ಭಾರತದ ಯೋಜನೆ ಏನು ಎಂಬುದು ಇನ್ನೂ ಸ್ಪಷ್ಟವಾಗುತ್ತಿಲ್ಲ. ಈ ಕಾರಣಕ್ಕೆ ಪಾಕಿಸ್ತಾನ ಈಗ ಹ್ಯಾಕರ್ ಗಳ ಮೊರೆ ಹೋಗಿದೆ. ಹ್ಯಾಕರ್ ಗಳನ್ನು ಬಳಸಿಕೊಂಡು ಭಾರತದ ಪ್ರಮುಖ ಭದ್ರತಾ ಸಂಸ್ಥೆಗಳ ಸಿಸ್ಟಂ, ವೆಬ್ ಸೈಟ್ ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ. ಈ ಮೂಲಕ ಮಾಹಿತಿ ಕದಿಯಲು ಯತ್ನಿಸುತ್ತಿದೆ.

ಆದರೆ ಇದನ್ನು ಭಾರತದ ಸೈಬರ್ ಭದ್ರತಾ ವಿಭಾಗ ಯಶಸ್ವಿಯಾಗಿ ಮೆಟ್ಟಿನಿಂತಿದ್ದು ಪಾಕಿಸ್ತಾನದ ಕಳ್ಳ ಬುದ್ಧಿಗೆ ತಕ್ಕ ಪಾಠ ಕಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments