Webdunia - Bharat's app for daily news and videos

Install App

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Krishnaveni K
ಸೋಮವಾರ, 19 ಮೇ 2025 (10:56 IST)
ಇಸ್ಲಾಮಾಬಾದ್: ಭಾರತದ ಆಪರೇಷನ್ ಸಿಂಧೂರ್ ಗೆ ಬೆಚ್ಚಿ ಸೋತು ಹೋಗಿರುವ ಪಾಕಿಸ್ತಾನ ಈಗ ತನ್ನ ಸದಾ ಕಾಲದ ಮಿತ್ರ ಚೀನಾ ಬಳಿ ಹೋಗಲು ತೀರ್ಮಾನಿಸಿದೆ.

ಭಾರತದ ವಿರುದ್ಧ ದಾಳಿಗೆ ಪಾಕಿಸ್ತಾನಕ್ಕೆ ಚೀನಾ ಸಹಾಯ ಮಾಡಿತ್ತು ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಭಾರತೀಯ ಸೇನೆಯ ಚಾಣಕ್ಷ್ಯತನಕ್ಕೆ ಚೀನಾದ ಯುದ್ಧ ಸಾಮಗ್ರಿಗಳು ನೆಲಕಚ್ಚಿದ್ದವು. ಅತ್ತ ಪಾಕಿಸ್ತಾನವೂ ಸಾಕಷ್ಟು ನಷ್ಟ ಅನುಭವಿಸಿತು.

ಇದರ ಬೆನ್ನಲ್ಲೇ ರಾಜತಾಂತ್ರಿಕವಾಗಿಯೂ ಭಾರತ ಈಗ ಪಾಕಿಸ್ತಾನ ಮತ್ತು ಅದರ ಮಿತ್ರ ರಾಷ್ಟ್ರಗಳ ಮೇಲೆ ಒತ್ತಡ ಹಾಕಲು ಮುಂದಾಗಿದೆ. ಇದರ ಬೆನ್ನಲ್ಲೇ ಇಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಖ್ ದಾರ್ ಚೀನಾಗೆ ಭೇಟಿ ನೀಡಲಿದ್ದಾರೆ.

ಚೀನಾ ಭೇಟಿ ವೇಳೆ ರಕ್ಷಣೆ, ಪರಸ್ಪರ ಸಹಕಾರ ವಿಚಾರದಲ್ಲಿ ಚೀನಾ ಜೊತೆ ಮಾತುಕತೆ ನಡೆಸಲಿದ್ದಾರೆ. ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆ ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಖ್ ದಾರ್ ಮಾತುಕತೆ ನಡೆಸಲಿದ್ದು, ಭಾರತದ ದಾಳಿ ಬಗ್ಗೆ, ಸಂಕಷ್ಟದಲ್ಲಿರುವ ದೇಶಕ್ಕೆ ಸಹಾಯ ಬೇಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments