Webdunia - Bharat's app for daily news and videos

Install App

India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ

Krishnaveni K
ಶನಿವಾರ, 3 ಮೇ 2025 (09:18 IST)
ನವದೆಹಲಿ: ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಒಂದಲ್ಲಾ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ಭಾರತ ಇದೀಗ ಮತ್ತೊಂದು ಮರ್ಮಾಘಾತ ನೀಡಲು ಮುಂದಾಗಿದೆ.

ಉಗ್ರರನ್ನು ಪೋಷಿಸಿ ಭಾರತ  ವಿರೋಧಿ ಚಟುವಟಿಕೆಗಳಿಗೆ ರವಾನಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ತೀರ್ಮಾನಿಸಿದೆ. ಇದರ ಅನ್ವಯ ಜಾಗತಿಕ ಸಂಸ್ಥೆಗಳಿಂದ ಪಾಕಿಸ್ತಾನಕ್ಕೆ ಸಿಗುತ್ತಿರುವ ಆರ್ಥಿಕ ನೆರವು ಸ್ಥಗಿತಗೊಳಿಸಲು ಭಾರತ ಪ್ಲ್ಯಾನ್ ಮಾಡಿದೆ.

ಸದ್ಯಕ್ಕೆ ಆರ್ಥಿಕವಾಗಿ ಬಿಕಾರಿಯಾಗಿರುವ ಪಾಕಿಸ್ತಾನಕ್ಕೆ ಹಣಕಾಸಿನ ಸಹಾಯ ಸಿಗದಂತೆ ಮಾಡಲು ತೀರ್ಮಾನಿಸಿದೆ. ಇದಕ್ಕಾಗಿ ಅಂತಾರಾಷ್ಟ್ರೀಯ ಮಾನಿಟರಿ ಫಂಡ್ ಸಂಸ್ಥೆಗೆ ಪಾಕಿಸಸ್ತಾನಕ್ಕೆ ಮುಂದೆ ಹಣಕಾಸಿನ ಸಹಾಯ ಮಾಡದಂತೆ ಮತ್ತು ಈಗಾಗಲೇ ನೀಡಿರುವ ಸಾಲಗಳ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿದೆ.

ಐಎಂಎಫ್ ನಿಂದ ಪಾಕಿಸ್ತಾನ ಸಾಕಷ್ಟು ಸಾಲ ಪಡೆದುಕೊಂಡಿದೆ. ಒಂದು ವೇಳೆ ಇದನ್ನು ಮರುಪಾವತಿ ಮಾಡುವಂತೆ ಅಥವಾ ಮುಂದಿನ ದಿನಗಳಲ್ಲಿ ಸಾಲ ಕೊಡದೇ ಹೋದಲ್ಲಿ ಪಾಕಿಸ್ತಾನದ ಸ್ಥಿತಿ ದಯನೀಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments