Webdunia - Bharat's app for daily news and videos

Install App

ಭಾರತ ಉದ್ದೇಶಪೂರ್ವಕವಾಗಿ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ: ಪಾಕ್ ಅಧ್ಯಕ್ಷ

Webdunia
ಬುಧವಾರ, 1 ಜೂನ್ 2016 (20:05 IST)
ಪಠಾನ್‌ಕೋಟ್ ವಾಯುನೆಲೆಯ ಮೇಲೆ ಉಗ್ರರು ನಡೆಸಿದ ದಾಳಿಯ ಕುರಿತಂತೆ ಜಂಟಿ ತನಿಖಾ ಸಮಿತಿ ರಚನೆಗೆ ಒಪ್ಪಿದ್ದರೂ ಭಾರತ ಮಾತುಕತೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಪಾಕಿಸ್ತಾನದ ರಾಷ್ಟ್ರಪತಿ ಮಮೂನ್ ಹುಸೈನ್ ಆರೋಪಿಸಿದ್ದಾರೆ.
 
ಕಾಶ್ಮಿರ ವಿಷಯ ಕೂಡಾ ಇತ್ಯರ್ಥವಾಗದೆ ನೆನೆಗುದಿಗೆ ಬಿದ್ದಿದ್ದರಿಂದ ಪ್ರಾದೇಶಿಕ ವಲಯದಲ್ಲಿ ಉದ್ರಿಕ್ತ ವಾತಾವರಣ ಉಂಟು ಮಾಡಿದೆ. ಕಾಶ್ಮಿರ ಜನತೆ ಮತ್ತು ವಿಶ್ವಸಂಸ್ಥೆಯ ನಿರ್ಣಯದಂತೆ ಕಾಶ್ಮಿರ ಸಮಸ್ಯೆ ಇತ್ಯರ್ಥವಾಗುವವರೆಗೆ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಪಾಕಿಸ್ತಾನ ಶಾಂತಿ ಪ್ರದಾನ ದೇಶವಾಗಿದ್ದರಿಂದ ನೆರೆಹೊರೆಯ ರಾಷ್ಟ್ರಗಳು ಸೇರಿದಂತೆ ಎಲ್ಲಾ ರಾಷ್ಟ್ರಗಳೊಂದಿಗೆ ಗೆಳೆತನ ಮತ್ತು ಸಹೋದರತ್ವವನ್ನು ಬಯಸುತ್ತದೆ ಎಂದು ಘೋಷಿಸಿದರು.
 
ಯಾವುದೇ ದೇಶದ ವಿರುದ್ಧ ನಾವು ಆಕ್ರಮಣಕಾರಿ ಭಾವನೆಗಳನ್ನು ಹೊಂದಿಲ್ಲ.  ರಾಷ್ಟ್ರಮಟ್ಟದಲ್ಲಿ ಮತ್ತು ಜಾಗತಿಕ ವ್ಯವಹಾರಗಳಲ್ಲಿ ಸಹೋದರ ಮನೋಭಾವದಿಂದ ಪಾಲ್ಗೊಳ್ಳುವ ಉದ್ದೇಶ ಹೊಂದಿದ್ದೇವೆ ಎಂದು ಪಾಕಿಸ್ತಾನದ ರಾಷ್ಟ್ರಪತಿ ಮಮೂನ್ ಹುಸೈನ್ ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments