Webdunia - Bharat's app for daily news and videos

Install App

ವ್ಯಾಪಾರ ಮಾತುಕತೆ ಸ್ಥಗಿತಗೊಳಿಸಿದ ಭಾರತ!

Webdunia
ಭಾನುವಾರ, 16 ಏಪ್ರಿಲ್ 2023 (14:39 IST)
ಲಂಡನ್ : ಖಲಿಸ್ತಾನ್ ಪರ ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಯುನೈಟೆಡ್ ಕಿಂಗ್ಡಮ್ ಜೊತೆ ಮುಕ್ತ ವ್ಯಾಪಾರ ಮಾತುಕತೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಮಾರ್ಚ್ 19 ರಂದು ಲಂಡನ್ನಲ್ಲಿರುವ ಭಾರತದ ಹೈಕಮೀಷನ್ ಕಚೇರಿ ಮುಂಭಾಗ ಖಲಿಸ್ತಾನಿ ಪರ ಬೆಂಬಲಿಗರು ಪ್ರತಿಭಟನೆ ನಡೆಸಿ ಭಾರತದ ಧ್ವಜವನ್ನು ಎಸೆದು ಖಲಿಸ್ತಾನಿ ಧ್ವಜ ಹಾರಿಸಿದ್ದರು. ಈ ಘಟನೆಯ ಬಗ್ಗೆ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಭಾರತ ಹೋರಾಟಗಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿತ್ತು.

ಸೂಚನೆಯ ಹೊರತಾಗಿಯೂ ಯುಕೆ ಸರ್ಕಾರ ಈ ಘಟನೆಯನ್ನು ಖಂಡಿಸುವಲ್ಲಿ ಮತ್ತು ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಯುಕೆ ಜೊತೆಗಿನ ವ್ಯಾಪಾರ ಮಾತುಕತೆಯನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments