Webdunia - Bharat's app for daily news and videos

Install App

ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ

Webdunia
ಭಾನುವಾರ, 28 ಆಗಸ್ಟ್ 2022 (12:09 IST)
ಕೊಲಂಬೋ : ಶ್ರೀಲಂಕಾದ ಹಂಬಂಟೋಟಾ ಬಂದರಿನಲ್ಲಿ ಚೀನಾ ತನ್ನ ಹೈಟೆಕ್ ಹಡಗನ್ನು ನಿಲ್ಲಿಸಿದ್ದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು. ಈ ವಿಚಾರಕ್ಕೆ ಚೀನಾ ಭಾರತದ ಕುರಿತು ಟೀಕೆಗಳನ್ನು ಮಾಡಿದ್ದು, ಇದೀಗ ಭಾರತವೂ ಚೀನಾಗೆ ಟಾಂಗ್ ನೀಡಿದೆ.

ಭಾರತದ ದೃಷ್ಟಿಕೋನ ಹೇಗಿದೆ ಎಂಬುದನ್ನು ಅದರ ವರ್ತನೆಯಿಂದಲೇ ಬಣ್ಣಿಸಬಹುದು ಎಂದು ಚೀನಾದ ರಾಯಭಾರಿ ಕ್ವಿ ಝೆನ್ಹಾಂಗ್ ಹೇಳಿಕೆ ನೀಡಿದ್ದರು. ಇದಕ್ಕೆ ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ, ಇದೀಗ ಶ್ರೀಲಂಕಾಗೆ ಬೇಕಾಗಿರುವುದು ಬೆಂಬಲ. ಅನಗತ್ಯ ಒತ್ತಡ ಅಥವಾ ವಿವಾದವಲ್ಲ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನ್ ಹೇಳಿದೆ.

ಚೀನಾ ರಾಯಭಾರಿಯವರ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಅವರ ಮೂಲ ರಾಜತಾಂತ್ರಿಕ ಶಿಷ್ಟಾಚಾರದ ಉಲ್ಲಂಘನೆ ವೈಯಕ್ತಿಕ ಲಕ್ಷಣವಾಗಿರಬಹುದು ಅಥವಾ ದೊಡ್ಡ ರಾಷ್ಟ್ರೀಯ ಮನೋಭಾವವನ್ನು ಪ್ರತಿಬಿಂಬಿಸಬಹುದು ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನ್ ಟ್ವೀಟ್ನಲ್ಲಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments