Webdunia - Bharat's app for daily news and videos

Install App

ಊಟದಲ್ಲಿ ಈರುಳ್ಳಿ ಬಳಸಿದ್ದಕ್ಕೆ ಅಮೆರಿಕದಲ್ಲಿ ಭಾತೀಯನೊಬ್ಬ ಮಾಡಿದ್ದೇನು ಗೊತ್ತಾ..?

Webdunia
ಗುರುವಾರ, 15 ಜೂನ್ 2017 (12:54 IST)
ಬೆತ್ತಲಾಗಿ ಓಡಾಡಿ, ರೆಸ್ಟೋರೆಂಟ್ ಸಿಬ್ಬಂದಿಗೆ ಗುಂಡಿಕ್ಕಿ ಕೊಲ್ಲುವುದಾಗಿ ಬೆದರಿಸಿದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನ ಅಮೆರಿಕದಲ್ಲಿ ಬಂಧಿಸಲಾಗಿದೆ.

ಅಂದಹಾಗೆ ಈತನ ಈ ಗೊತ್ತಾ..? ರೆಸ್ಟೋರೆಂಟ್`ನಲ್ಲಿ ತಯಾರಿಸಿದ್ದ ಊಟದಲ್ಲಿ ಈರುಳ್ಳಿ ಬಳಸಿದ್ದು. ಬಂಧಿತನನನ್ನ 43 ವರ್ಷದ ಯುಬ ರಾಜ್ ಶರ್ಮಾ ಎಂದು ಗುರ್ತಿಸಲಾಗಿದೆ. ಓಕ್ಲಾಂಡ್`ನ ಪಿಟ್ಸ್ ಬರ್ಗ್`ನ ಾಲ್ ಇಂಡಿಯಾ ರೆಸ್ಟೋರೆಂಟ್`ನಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕವಾಗಿ ಮದ್ಯಪಾನ, ಭಯೋತ್ಪಾದಕ ಕೃತ್ಯ, ಅಶ್ಲೀಲ ವರ್ತನೆ ಆರೋಪದಡಿ ಕೇಸ್ ದಾಖಲಿಸಲಾಗಿದೆ.

ಶರ್ಮಾ ರೆಸ್ಟೋರೆಂಟ್`ಗೆ ತೆರಳಿ ಫುಡ್ ಆರ್ಡರ್ ಮಾಡಿದ್ದಾರೆ. ಈ ಸಂದರ್ಭ ಕೊಟ್ಟ ಆಹಾರದಲ್ಲಿ ಈರುಳ್ಳಿ ಹಾಕಲಾಗಿತ್ತು. ಅಂದು ಸುಮ್ಮನೆ ಮನೆಗೆ ಶರ್ಮಾ, ಮರುದಿನ ಕಂಠಪೂರ್ತಿ ಕುಡಿದು ಬಂದು ಗಲಾಟೆ ಮಾಡಿದ್ದಾನೆ ಎಂದು ರೆಸ್ಟೋರೆಂಟ್ ಮಾಲೀಕ ರವೀಂದ್ರ ಶರ್ಮಾ ಆರೋಪಿಸಿದ್ದಾರೆ..

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments