Webdunia - Bharat's app for daily news and videos

Install App

ಚೀನಾ ಸೈನಿಕನನ್ನು ಬಂಧಿಸಿದರೂ ಮಾನವೀಯತೆ ಮರೆಯದ ಭಾರತೀಯ ಸೈನಿಕರು

Webdunia
ಮಂಗಳವಾರ, 20 ಅಕ್ಟೋಬರ್ 2020 (09:50 IST)
ನವದೆಹಲಿ: ಗಡಿ ರೇಖೆ ದಾಟಿ ಬಂದ ಚೀನಾ ಸೈನಿಕನೊಬ್ಬನನ್ನು ಭಾರತೀಯ ಸೇನೆ ಸೆರೆ ಹಿಡಿದು ವಿಚಾರಣೆ ನಡೆಸುತ್ತಿದೆ. ಆದರೆ ಬಂಧಿಸಿದರೂ ಭಾರತೀಯ ಸೈನಿಕರು ತಮ್ಮ ಮಾನವೀಯತೆ ಮಾತ್ರ ಮರೆತಿಲ್ಲ.


ಲಡಾಖ್ ಗಡಯಲ್ಲಿ ವಾಸ್ತವ ರೇಖೆ ದಾಟಿ ಬಂದ ಚೀನಾ ಸೈನಿಕ ಲಾ ಯಂಗ್ ಎಂಬಾತನಿಂದ ಮಿಲಿಟರಿ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಚೀನಾಗೆ ಸೇನೆಗೆ ಮಾಹಿತಿ ನೀಡಲಾಗಿದೆ. ಮೂಲಗಳ ಪ್ರಕಾರ ಚೀನಾ ಸೇನೆ ಈ ಸೈನಿಕ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದೆ ಎನ್ನಲಾಗಿದೆ.

ಶತ್ರು ರಾಷ್ಟ್ರದ ಸೈನಿಕನನ್ನು ಬಂಧಿಸಿದರೂ ಭಾರತೀಯ ಯೋಧರು ಮಾನವೀಯತೆ ಮಾತ್ರ ಮರೆತಿಲ್ಲ. ಲಡಾಖ್ ನ ಚಳಿಯಲ್ಲಿ ಶತ್ರು ಸೈನಿಕನ ಆರೋಗ್ಯ ಕಾಪಾಡಿಕೊಳ್ಳಲು ಬೆಚ್ಚನೆಯ ಬಟ್ಟೆ, ಆಹಾರ, ವೈದ್ಯಕೀಯ ಸಹಾಯ ನೀಡಿ ರಕ್ಷಿಸಿದೆ. ಇದು ಭಾರತೀಯ ಸೈನಿಕರ ಉದಾರತೆಗೆ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments