Webdunia - Bharat's app for daily news and videos

Install App

ಚೀನಾ ಸೈನಿಕನನ್ನು ಬಂಧಿಸಿದರೂ ಮಾನವೀಯತೆ ಮರೆಯದ ಭಾರತೀಯ ಸೈನಿಕರು

Webdunia
ಮಂಗಳವಾರ, 20 ಅಕ್ಟೋಬರ್ 2020 (09:50 IST)
ನವದೆಹಲಿ: ಗಡಿ ರೇಖೆ ದಾಟಿ ಬಂದ ಚೀನಾ ಸೈನಿಕನೊಬ್ಬನನ್ನು ಭಾರತೀಯ ಸೇನೆ ಸೆರೆ ಹಿಡಿದು ವಿಚಾರಣೆ ನಡೆಸುತ್ತಿದೆ. ಆದರೆ ಬಂಧಿಸಿದರೂ ಭಾರತೀಯ ಸೈನಿಕರು ತಮ್ಮ ಮಾನವೀಯತೆ ಮಾತ್ರ ಮರೆತಿಲ್ಲ.


ಲಡಾಖ್ ಗಡಯಲ್ಲಿ ವಾಸ್ತವ ರೇಖೆ ದಾಟಿ ಬಂದ ಚೀನಾ ಸೈನಿಕ ಲಾ ಯಂಗ್ ಎಂಬಾತನಿಂದ ಮಿಲಿಟರಿ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಚೀನಾಗೆ ಸೇನೆಗೆ ಮಾಹಿತಿ ನೀಡಲಾಗಿದೆ. ಮೂಲಗಳ ಪ್ರಕಾರ ಚೀನಾ ಸೇನೆ ಈ ಸೈನಿಕ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದೆ ಎನ್ನಲಾಗಿದೆ.

ಶತ್ರು ರಾಷ್ಟ್ರದ ಸೈನಿಕನನ್ನು ಬಂಧಿಸಿದರೂ ಭಾರತೀಯ ಯೋಧರು ಮಾನವೀಯತೆ ಮಾತ್ರ ಮರೆತಿಲ್ಲ. ಲಡಾಖ್ ನ ಚಳಿಯಲ್ಲಿ ಶತ್ರು ಸೈನಿಕನ ಆರೋಗ್ಯ ಕಾಪಾಡಿಕೊಳ್ಳಲು ಬೆಚ್ಚನೆಯ ಬಟ್ಟೆ, ಆಹಾರ, ವೈದ್ಯಕೀಯ ಸಹಾಯ ನೀಡಿ ರಕ್ಷಿಸಿದೆ. ಇದು ಭಾರತೀಯ ಸೈನಿಕರ ಉದಾರತೆಗೆ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments