Select Your Language

Notifications

webdunia
webdunia
webdunia
webdunia

ಕಾಲು ಕೆರೆದು ಬಂದ ಪಾಕ್ ಗೆ ತಕ್ಕೆ ಏಟು ಕೊಟ್ಟ ಭಾರತೀಯ ಸೇನೆ

ಕಾಲು ಕೆರೆದು ಬಂದ ಪಾಕ್ ಗೆ ತಕ್ಕೆ ಏಟು ಕೊಟ್ಟ ಭಾರತೀಯ ಸೇನೆ
Srinagar , ಗುರುವಾರ, 1 ಜೂನ್ 2017 (16:10 IST)
ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ಕಾಲು ಕೆರೆದು ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕ್ ಗೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡಿದೆ.

 
ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ ಭಾರತೀಯ ಸೇನೆ ಪಾಕ್ ನ 6 ಮಂದಿ ಸೈನಿಕರು ಸಾವನ್ನಪ್ಪಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಯನ್ನು ತನ್ನ ಕಚೇರಿಗೆ ಕರೆಸಿರುವ ಪಾಕ್ ವಿದೇಶಾಂಗ ಸಚಿವಾಲಯ ವಿವರಣೆ ಕೋರಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಪಾಕ್ ಸೇನೆಗೆ ತಕ್ಕ ತಿರುಗೇಟು ನೀಡಲು ತಯಾರಿ ನಡೆಸುತ್ತಿದ್ದ ಭಾರತೀಯ ಸೇನೆ ಅದನ್ನು ಮಾಡಿ ತೋರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಐಎನ್ಎಸ್ ರಾಣಾ ಯುದ್ಧನೌಕೆಯಲ್ಲಿ ನಾವಿಕ ಆತ್ಮಹತ್ಯೆ