Webdunia - Bharat's app for daily news and videos

Install App

ಕಾಲು ಕೆರೆದು ಬಂದ ಪಾಕ್ ಗೆ ತಕ್ಕೆ ಏಟು ಕೊಟ್ಟ ಭಾರತೀಯ ಸೇನೆ

Webdunia
ಗುರುವಾರ, 1 ಜೂನ್ 2017 (16:10 IST)
ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ಕಾಲು ಕೆರೆದು ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕ್ ಗೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡಿದೆ.

 
ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ ಭಾರತೀಯ ಸೇನೆ ಪಾಕ್ ನ 6 ಮಂದಿ ಸೈನಿಕರು ಸಾವನ್ನಪ್ಪಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಯನ್ನು ತನ್ನ ಕಚೇರಿಗೆ ಕರೆಸಿರುವ ಪಾಕ್ ವಿದೇಶಾಂಗ ಸಚಿವಾಲಯ ವಿವರಣೆ ಕೋರಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಪಾಕ್ ಸೇನೆಗೆ ತಕ್ಕ ತಿರುಗೇಟು ನೀಡಲು ತಯಾರಿ ನಡೆಸುತ್ತಿದ್ದ ಭಾರತೀಯ ಸೇನೆ ಅದನ್ನು ಮಾಡಿ ತೋರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments