Webdunia - Bharat's app for daily news and videos

Install App

ಪಾಕಿಸ್ತಾನಿ ಅಧಿಕಾರಿಗಳ ಜೀವ ರಕ್ಷಿಸಿದ ಭಾರತೀಯ ಮೀನುಗಾರರು

Webdunia
ಬುಧವಾರ, 12 ಏಪ್ರಿಲ್ 2017 (11:57 IST)
ನವದೆಹಲಿ:  ಅತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಯಾದವ್ ರನ್ನು ಗಲ್ಲಿಗೇರಿಸಲು ಪಾಕಿಸ್ತಾನ ತಯಾರಿ ನಡೆಸುತ್ತಿದ್ದರೆ, ಅತ್ತ ಭಾರತೀಯ ಮೀನುಗಾರರು, ಅದೇ ಪಾಕ್ ಅಧಿಕಾರಿಗಳ ಪ್ರಾಣ ಕಾಪಾಡಿದ್ದಾರೆ.

 

ಗುಜರಾತ್ ನ ಕರಾವಳಿ ತೀರದಲ್ಲಿ ಈ ಘಟನೆ ನಡೆದಿದೆ. ಪಾಕಿಸ್ತಾನದ ಕರಾವಳಿ ಭದ್ರತಾ ಪಡೆಯ ಐವರು ಅಧಿಕಾರಿಗಳ ಬೋಟ್ ಅಪಘಾತಕ್ಕೀಡಾಗಿತ್ತು. ಈ ಅಧಿಕಾರಿಗಳು, ಭಾರತೀಯ ಜಲಪ್ರದೇಶಕ್ಕೆ ಬಂದಿದ್ದರು.

 
ಇವರಲ್ಲಿ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದರೆ, ಇನ್ನಿಬ್ಬರನ್ನು ಭಾರತೀಯ ಮೀನುಗಾರು ರಕ್ಷಿಸಿದ್ದಾರೆ. ಭಾರತೀಯ ಮೀನುಗಾರರ ಈ ನಡೆಯನ್ನು ಮೆಚ್ಚಿ ಪಾಕ್ ಕರಾವಳಿ ಭದ್ರತಾ ಪಡೆ ತಮ್ಮ ವಶದಲ್ಲಿದ್ದ ಭಾರತದ 60 ಮೀನುಗಾರರು ಮತ್ತು ಅವರ ಏಳು ಬೋಟ್ ಗಳನ್ನು ಮರಳಿಸಿವೆ ಎಂದು ಮೀನುಗಾರರ ಹಿತರಕ್ಷಣಾ ವೇದಿಕೆ ಹೇಳಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments