Webdunia - Bharat's app for daily news and videos

Install App

ಪಾಕಿಸ್ತಾನಿ ಅಧಿಕಾರಿಗಳ ಜೀವ ರಕ್ಷಿಸಿದ ಭಾರತೀಯ ಮೀನುಗಾರರು

Webdunia
ಬುಧವಾರ, 12 ಏಪ್ರಿಲ್ 2017 (11:57 IST)
ನವದೆಹಲಿ:  ಅತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಯಾದವ್ ರನ್ನು ಗಲ್ಲಿಗೇರಿಸಲು ಪಾಕಿಸ್ತಾನ ತಯಾರಿ ನಡೆಸುತ್ತಿದ್ದರೆ, ಅತ್ತ ಭಾರತೀಯ ಮೀನುಗಾರರು, ಅದೇ ಪಾಕ್ ಅಧಿಕಾರಿಗಳ ಪ್ರಾಣ ಕಾಪಾಡಿದ್ದಾರೆ.

 

ಗುಜರಾತ್ ನ ಕರಾವಳಿ ತೀರದಲ್ಲಿ ಈ ಘಟನೆ ನಡೆದಿದೆ. ಪಾಕಿಸ್ತಾನದ ಕರಾವಳಿ ಭದ್ರತಾ ಪಡೆಯ ಐವರು ಅಧಿಕಾರಿಗಳ ಬೋಟ್ ಅಪಘಾತಕ್ಕೀಡಾಗಿತ್ತು. ಈ ಅಧಿಕಾರಿಗಳು, ಭಾರತೀಯ ಜಲಪ್ರದೇಶಕ್ಕೆ ಬಂದಿದ್ದರು.

 
ಇವರಲ್ಲಿ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದರೆ, ಇನ್ನಿಬ್ಬರನ್ನು ಭಾರತೀಯ ಮೀನುಗಾರು ರಕ್ಷಿಸಿದ್ದಾರೆ. ಭಾರತೀಯ ಮೀನುಗಾರರ ಈ ನಡೆಯನ್ನು ಮೆಚ್ಚಿ ಪಾಕ್ ಕರಾವಳಿ ಭದ್ರತಾ ಪಡೆ ತಮ್ಮ ವಶದಲ್ಲಿದ್ದ ಭಾರತದ 60 ಮೀನುಗಾರರು ಮತ್ತು ಅವರ ಏಳು ಬೋಟ್ ಗಳನ್ನು ಮರಳಿಸಿವೆ ಎಂದು ಮೀನುಗಾರರ ಹಿತರಕ್ಷಣಾ ವೇದಿಕೆ ಹೇಳಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments