Webdunia - Bharat's app for daily news and videos

Install App

ಭಾರತ-ಚೀನಾ ಕಾಳಗ: ಛಿದ್ರವಾಗಿರುವ ಭಾರತದ ವೀರಯೋಧರ ಮೃತದೇಹಗಳು!

Webdunia
ಗುರುವಾರ, 18 ಜೂನ್ 2020 (11:03 IST)
ನವದೆಹಲಿ: ಗಲ್ವಾನ್ ವ್ಯಾಲಿಯಲ್ಲಿ ಚೀನಾ ಸೇನೆಯೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ವೀರ ಯೋಧರ ಮೃತದೇಹಗಳು ಛಿದ್ರವಾದ ಸ್ಥಿತಿಯಲ್ಲಿದೆ. ಇದು ಭಾರತೀಯ ಸೈನಿಕರ ಆಕ್ರೋಶ ಮತ್ತಷ್ಟು ಹೆಚ್ಚುವಂತೆ ಮಾಡಿದೆ.


ವಿರೋಧಿ ಪಡೆಗಳು ನಮ್ಮ ಸೈನಿಕರನ್ನು ಈ ರೀತಿ ಚಿತ್ರಹಿಂಸೆ ಕೊಟ್ಟು ಕೊಂದಿರುವುದು ಭಾರತೀಯ ಸೇನೆಯ ರಕ್ತ ಕುದಿಯುವಂತೆ ಮಾಡಿದೆ. ಹೀಗಾಗಿ ಗಡಿಯಲ್ಲಿ ಈಗ ಆಕ್ರೋಶ ಮೇರೆ ಮೀರಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments