Webdunia - Bharat's app for daily news and videos

Install App

ಕಡಲ್ಗಳ್ಳರಿಂದ ಪಾಕಿಸ್ತಾನಿಯರನ್ನು ರಕ್ಷಿಸಿದ ಭಾರತೀಯ ನೌಕಾ ಸೇನೆ

Krishnaveni K
ಮಂಗಳವಾರ, 30 ಜನವರಿ 2024 (11:43 IST)
ನವದೆಹಲಿ: ಸೊಮಾಲಿಯಾದ ಕಡಲ್ಗಳ್ಳರ ಕೈಗೆ ಸಿಲುಕಿದ್ದ 19 ಪಾಕಿಸ್ತಾನಿಯರನ್ನು ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಅರೇಬಿಯನ್ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರ ಪಾಲಾಗಿದ್ದ ಪಾಕಿಸ್ತಾನೀಯರು ಮತ್ತು ಅವರ ಸರಕುಗಳನ್ನು ಭಾರತೀಯ ನೌಕಾ ಸೇನೆಯ ಐಎನ್ಎಸ್ ಸುಮಿತ್ರಾ ಯುದ್ಧ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.  ಇದು ಎರಡನೇ ಬಾರಿಗೆ ಈ ರೀತಿ ನೌಕಾ ಸೇನೆ ಯಶಸ್ವಿಯಾಗಿ ಕಡಲ್ಗಳ್ಳರಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದಂತಾಗಿದೆ.

ಇದಕ್ಕೆ ಮೊದಲು ಐಎನ್ಎಸ್ ಸುಮಿತ್ರಾ ನೌಕೆ ಸೊಮಾಲಿ ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿತ್ತು. ಈ ಹಡಗಿನಲ್ಲಿ 17 ಭಾರತೀಯ ಮೀನುಗಾರರೂ ಇದ್ದರು. ಇದೀಗ 11 ಸೊಮಾಲಿ ಕಡಲ್ಗಳ್ಳರಿಂದ 19 ಪಾಕಿಸ್ತಾನಿಯರನ್ನು ರಕ್ಷಿಸಿದೆ.

ಇರಾನ್ ಹಡಗು ಅಪಹರಣದ ಬಳಿಕ ಭಾರತೀಯ ಸೇನೆ ಭದ್ರತೆ ಹೆಚ್ಚಿಸಿತ್ತು. ಅಪಾಯಕಾರೀ ಸ್ಥಳಗಳನ್ನು ಗುರುತಿಸಿ 10 ಕ್ಕೂ ಹೆಚ್ಚು ಯುದ್ಧ ನೌಕೆಗಳನ್ನು ನಿಯೋಜಿಸಿತ್ತು. ಇತ್ತೀಚೆಗೆ ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಬಳಿಕ ಕಡಲ್ಗಳ್ಳರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ವಾಣಿಜ್ಯ ಉದ್ದೇಶಕ್ಕೆ ಬರುವ ಹಡುಗುಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments