ಮಹಿಳೆಯ ಶಿಲ್ಪದ ಸ್ತನಗಳನ್ನು ಮುಚ್ಚಿ ವಿವಾದಕ್ಕೀಡಾದ ಇಂಡೋನೇಷ್ಯಾ ಸರ್ಕಾರ

Webdunia
ಶುಕ್ರವಾರ, 29 ಮಾರ್ಚ್ 2019 (09:35 IST)
ಜಕಾರ್ತ: ಸ್ತ್ರೀಯ ಸುಂದರ ಶಿಲ್ಪವನ್ನು ಕಲೆ ಎಂಬ ದೃಷ್ಟಿಯಿಂದ ವೀಕ್ಷಿಸಿ ಜನರು ಸಂತೋಷಪಡುತ್ತಾರೆ. ಆದರೆ ಇಂಡೋನೇಷ್ಯಾ ಸರ್ಕಾರ ಇಂತಹ ಸುಂದರ ಶಿಲ್ಪವೊಂದರ ಎದೆಭಾಗವನ್ನು ಮುಚ್ಚಿ ವಿವಾದಕ್ಕೀಡಾಗಿದೆ.


ಇಂಡೋನೇಷ್ಯಾದ ಥೀಮ್ ಪಾರ್ಕ್ ಒಂದರಲ್ಲಿ 15 ವರ್ಷಗಳಿಂದಲೂ ಮಹಿಳೆಯ ಸುಂದರ ಶಿಲ್ಪವೊಂದಿದೆ. ಈ ಶಿಲ್ಪ ಇದುವರೆಗೆ ಬೆತ್ತಲಾಗಿಯೇ ಇತ್ತು. ಆದರೆ ಈಗ ಸರ್ಕಾರ ಇದ್ದಕ್ಕಿದ್ದ ಹಾಗೆ ಶಿಲ್ಪದ ಸ್ತನದ ಭಾಗಕ್ಕೆ ಚಿನ್ನದ ಬಣ್ಣದ ಬಟ್ಟೆ ಮುಚ್ಚಿ ಟೀಕೆಗೆ ಗುರಿಯಾಗಿದೆ. ಇದು ಕುಟುಂಬ ಸಮೇತವಾಗಿ ಬರುವ ಜನರಿಗೆ ಮುಜುಗರವುಂಟುಮಾಡಬಹುದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮಜಾಯಿಷಿ ನೀಡಿದೆ.

ಆದರೆ ಇಷ್ಟು ದಿನ ಇಲ್ಲದ ಮುಜುಗರ ಈಗ ಹೇಗೆ ಸೃಷ್ಟಿಯಾಗುತ್ತದೆ? ಇದುವರೆಗೆ ಈ ಶಿಲ್ಪವನ್ನು ಕಲೆಯ ದೃಷ್ಟಿಯಿಂದಲೇ ನೋಡುತ್ತಿದ್ದೆವು ಹೊರತು, ಅಶ್ಲೀಲ ದೃಷ್ಟಿಯಿಂದ ಅಲ್ಲ ಎನ್ನುವುದು ಜನರ ವಾದವಾಗಿದೆ. ಅಂತೂ ಎದೆ ಭಾಗಕ್ಕೆ ಬಟ್ಟೆ ಮುಚ್ಚಿ ಸರ್ಕಾರ ವಿವಾದಕ್ಕೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments