Webdunia - Bharat's app for daily news and videos

Install App

ಕುರಾನ್‌ ಗ್ರಂಥಕ್ಕೆ ಅವಮಾನ: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆದು ಭೀಕರ ಹತ್ಯೆ

Sampriya
ಶುಕ್ರವಾರ, 21 ಜೂನ್ 2024 (18:47 IST)
Photo Courtesy X
ಪಾಕಿಸ್ತಾನ: ಇಸ್ಲಾಂ ಧರ್ಮದ ಪವಿತ್ರ ಕುರಾನ್‌ ಗ್ರಂಥಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಉದ್ರಿಕ್ತರ ಗುಂಪು ವ್ಯಕ್ತಿಯನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿ ಒಬ್ಬ ವ್ಯಕ್ತಿಯನ್ನು ಕೊಂದ ನೂರಾರು ಜನರ ವಿರುದ್ಧ ವಾಯುವ್ಯ ಪಾಕಿಸ್ತಾನದ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

ಶಂಕಿತ ವ್ಯಕ್ತಿಯನ್ನು ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದ್ದು, ಅವರು ಪೂರ್ವ ಪಂಜಾಬ್ ಪ್ರಾಂತ್ಯದ ಪ್ರವಾಸಿಯಾಗಿದ್ದು, ಪಟ್ಟಣದ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಕುರಾನ್ ಪುಸ್ತಕವನ್ನು ಸುಟ್ಟು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ವಿಚಾರ ತಿಳಿದು ಪೊಲೀಸರು ಮೊಹಮ್ಮದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ ಉದ್ರಿಕ್ತರ ಗುಂಪು ಠಾಣೆಗೆ ನುಗ್ಗಿ, ಮೊಹಮ್ಮದ್‌ನನ್ನು ಎಳೆದೆಕೊಂಡು ಹೋಗಿ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ನಡೆಸಿದ್ದಾರೆ.

ಸದ್ಯ ಈ ಭೀಕರ ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವವೇ ಬೆಚ್ಚಿಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments