ತೀವ್ರಗೊಂಡ ದಾಳಿ; ಸ್ಫೋಟ, ಬೆಂಕಿಯ ಜ್ವಾಲೆ!

Webdunia
ಶನಿವಾರ, 26 ಫೆಬ್ರವರಿ 2022 (12:06 IST)
ಉಕ್ರೇನ್ ರಾಜಧಾನಿ ಕೈವ್ನಲ್ಲಿ ತೀವ್ರಗೊಂಡ ರಷ್ಯಾ ದಾಳಿ. ಎಲ್ಲೆಲ್ಲೂ ಬೆಂಕಿಯ ಜ್ವಾಲೆ, ಹೊಗೆ ಏಳುತ್ತಿರುವ ವಿಡಿಯೋ ವೈರಲ್.
ಇದೇ ವೇಳೆ ದೇಶವನ್ನುದ್ದೇಶಿಸಿ ಮಾತನಾಡಿದ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ,  ರಷ್ಯಾ ಪಡೆಗಳು ಕೈವ್ನಲ್ಲಿ ಭೀಕರ ದಾಳಿ ನಡೆಸಲು ಯತ್ನಿಸುತ್ತಿವೆ.  ಇನ್ನೂ ಮುಕ್ತವಾಗಿ ಹೇಳಬೇಕು ಎಂದರೆ, ಈ ರಾತ್ರಿ ಕೈವ್ ಪಾಲಿಗೆ ಕಷ್ಟಕರವಾಗಲಿದೆ. ಈಗಾಗಲೇ ಉಕ್ರೇನ್ನ ಅನೇಕ ನಗರಗಳಲ್ಲಿ ದಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಯುರೋಪ್ನಲ್ಲೀಗ ಯುದ್ಧದ ಕಾರ್ಮೋಡ. ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿ ಎರಡು ದಿನವೇ ಕಳೆದು ಹೋಯಿತು. ಉಕ್ರೇನ್ನಲ್ಲಿ ಎಲ್ಲಿ ನೋಡಿದರೂ ಸ್ಫೋಟದ ಶಬ್ದ, ಸಾವು-ನೋವು.

ಈ ಮಧ್ಯೆ ತಮ್ಮ ರಕ್ಷಣೆಗಾಗಿ ಕಷ್ಟಪಡುತ್ತಿರುವ ನಾಗರಿಕರು. ಉಕ್ರೇನ್ನ ಸುಮಾರು 211 ಸೇನಾ ಸೌಲಭ್ಯ ವ್ಯವಸ್ಥೆಯನ್ನು ನಾಶ ಮಾಡಿದ್ದಾಗಿ ರಷ್ಯ ಹೇಳಿಕೊಂಡಿದ್ದರೆ, ರಷ್ಯಾದ 1000ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿದ್ದಾಗಿ ಉಕ್ರೇನ್ ಮಿಲಿಟರಿ ಹೇಳಿಕೊಂಡಿದೆ.

ಉಕ್ರೇನ್ನಲ್ಲಂತೂ ಕೇವಲ ಸೈನಿಕರಷ್ಟೇ ಅಲ್ಲ, ಅಲ್ಲಿನ ನಾಗರಿಕರೂ ಶಸ್ತ್ರಾಸ್ತ್ರ ಹಿಡಿದಿದ್ದಾರೆ. ದೇಶರಕ್ಷಣೆಗಾಗಿ ಧಾವಿಸುತ್ತಿದ್ದಾರೆ.  ಇಂದು ರಷ್ಯಾ ಸೇನೆ ಉಕ್ರೇನ್ ರಾಜಧಾನಿ ಕೈವ್ನಲ್ಲಿ ತಮ್ಮ ದಾಳಿಯ ತೀವ್ರತೆ ಹೆಚ್ಚಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments