Webdunia - Bharat's app for daily news and videos

Install App

ಇರಾನ್ ದಾಳಿಯಿಂದ ಇಸ್ರೇಲ್ ನಲ್ಲಿರುವ ಕನ್ನಡಿಗರಿಗೆ ಸಂಕಷ್ಟ

Krishnaveni K
ಬುಧವಾರ, 2 ಅಕ್ಟೋಬರ್ 2024 (09:45 IST)
Photo Credit: X
ಇಸ್ರೇಲ್: ಇರಾನ್ ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯಿಂದಾಗಿ ಅಲ್ಲಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಆತಂಕದಲ್ಲಿ ಕಳೆಯುವಂತಾಗಿದೆ.

ಇರಾನ್ ಕ್ಷಿಪಣಿ ದಾಳಿಯಿಂದಾಗಿ ಕೆಲವು ವಿಮಾನಗಳನ್ನು ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಸ್ವಿಜರ್ ಲ್ಯಾಂಡ್ ನಿಂದ ದುಬೈ ಮಾರ್ಗವಾಗಿ ಭಾರತಕ್ಕೆ ಬರುತ್ತಿದ್ದ ಕನ್ನಡಿಗರು ಈಗ ತುರ್ತು ಲ್ಯಾಂಡಿಂಗ್ ನಿಂದಾಗಿ ಅತಂತ್ರರಾಗಿದ್ದಾರೆ. ಕನ್ನಡಿಗರು ಸೇರಿದಂತೆ ಭಾರತಕ್ಕೆ ಬರುತ್ತಿದ್ದ 300 ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಯುದ್ಧದ ವಾತಾವರಣದಿಂದಾಗಿ ಇರಾನ್, ಇರಾಕ್ ವಾಯುಸೀಮಾ ಪ್ರದೇಶ ಬಂದ್ ಮಾಡಲಾಗಿದೆ. ಹೀಗಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ಭಾರತೀಯ ಪ್ರಯಾಣಿಕರು ವಿಮಾನದಲ್ಲೇ ಕಾಲ ಕಳೆಯುವಂತಾಗಿದೆ.

ಇನ್ನೊಂದೆಡೆ ಇಸ್ರೇಲ್ ಮೇಲೆ ಇರಾನ್ ದಾಳಿಯನ್ನು ಖಂಡಿಸಿರುವ ಅಮೆರಿಕಾ, ಬ್ರಿಟನ್ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿವೆ. ಇಸ್ರೇಲ್-ಇರಾನ್ ನಡುವಿನ ದಾಳಿಯನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವೈಟ್ ಹೌಸ್ ನಿಂದಲೇ ವೀಕ್ಷಣೆ ಮಾಡುತ್ತಿದ್ದು, ರಾಷ್ಟ್ರೀಯ ಭದ್ರತಾ ತಂಡದಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments