Webdunia - Bharat's app for daily news and videos

Install App

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

Sampriya
ಭಾನುವಾರ, 6 ಜುಲೈ 2025 (12:20 IST)
Photo Credit X
ಟೆಹರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್‌ ವಿರುದ್ಧದ ಯುದ್ಧದ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

12 ದಿನಗಳ ಕಾಲ ‌ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧ ನಡೆದಿತ್ತು. ಈ ಮಧ್ಯೆ ಇರಾನ್‌ನ ಮೂರು ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕದ ಸೇನಾ ಪಡೆಯು ಬಾಂಬ್ ದಾಳಿ ನಡೆಸಿತ್ತು. ಯುದ್ಧದ ಸಂದರ್ಭದಲ್ಲಿ ಇರಾನ್‌ನ ಪರಮೋಚ್ಛ ನಾಯಕರು ಬಂಕರ್‌ನಲ್ಲಿ ಅಜ್ಞಾತ ವಾಸದಲ್ಲಿದ್ದರು ಎನ್ನಲಾಗಿದೆ.

ಅಶುರಾ ಹಬ್ಬದ ಮುನ್ನಾದಿನದಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಖಮೇನಿ ಭಾಗವಹಿಸಿದ್ದಾರೆ. ಈ ಸಮಾರಂಭವು 7ನೇ ಶಮಾತನದ ಪ್ರವಾದಿ ಮುಹಮ್ಮದ್ ಹುಸೇನ್ ಅವರ ಮೊಮ್ಮಗ ಹುಸೇನ್ ಹುತಾತ್ಮರಾಗಿದ್ದ ಸ್ಮರಣಾರ್ಥವಾಗಿ ಏರ್ಪಡಿಸಲಾಗಿತ್ತು.

ಇರಾನ್‌ನ ರಾಜಧಾನಿ ಟೆಹರಾನ್‌ನಲ್ಲಿರುವ ತಮ್ಮ ಕಚೇರಿ ಹಾಗೂ ನಿವಾಸದ ಸಮೀಪದಲ್ಲಿರುವ ಮಸೀದಿಗೆ ಆಗಮಿಸಿರುವ ಖಮೇನಿ ಜನಸಮೂಹದತ್ತ ಕೈಬೀಸಿದ್ದಾರೆ. ಈ ವೇಳೆ ನೆರೆದಿದ್ದವರು ಜಯುಘೋಷವನ್ನು ಕೂಗಿದ್ದಾರೆ. ಭಾರಿ ಭದ್ರತೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments