Webdunia - Bharat's app for daily news and videos

Install App

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

Sampriya
ಗುರುವಾರ, 19 ಜೂನ್ 2025 (20:12 IST)
ಟೆಹ್ರಾನ್ : ಇಸ್ರೇಲ್‌ನಿಂದ ದಾಳಿಗಳು ನಡೆಯುತ್ತಿರುವ ಸಂದರ್ಭದಲ್ಲಿ ಇರಾನ್ ಜನತೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ತಮ್ಮ ರಾಷ್ಟ್ರದ ಜನತೆಯಲ್ಲಿ ಕೇಳಿಕೊಂಡಿದ್ದಾರೆ. 

ಇರಾನ್ ಹಾಗೂ ಇಸ್ರೇಲ್‌ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. 

ಇಸ್ರೇಲ್‌ನಿಂದ ಬೆದರಿಕೆ ಸಂದೇಶಗಳು ಬರುತ್ತಿರುವ ಬೆನ್ನಲ್ಲೇ ತಮ್ಮ ರಾಷ್ಟ್ರದ ಜನತೆಗೆ ಸಂದೇಶವನ್ನು ಸಾರಿದ್ದಾರೆ. "ಶತ್ರುಗಳಿಗೆ ನೀವು ಭಯಪಡುತ್ತೀರಿ ಎಂದು ಭಾವಿಸಿದರೆ, ಅವರು ನಿಮ್ಮನ್ನು ಬಿಡುವುದಿಲ್ಲ ಎಂದು ನಾನು ನಮ್ಮ ಪ್ರೀತಿಯ ರಾಷ್ಟ್ರಕ್ಕೆ ಹೇಳಲು
ಬಯಸುತ್ತೇನೆ. ನೀವು ಇಲ್ಲಿಯವರೆಗೆ ಅನುಸರಿಸಿದ ನಡವಳಿಕೆಯನ್ನು ಮುಂದುವರಿಸಿ; ಈ ನಡವಳಿಕೆಯನ್ನು ಶಕ್ತಿಯಿಂದ ಮುಂದುವರಿಸಿ ಎಂದು ಕೇಳಿಕೊಂಡಿದ್ದಾರೆ. 

ಇದಕ್ಕೂ ಮೊದಲು, ಖಮೇನಿ ಅವರು "ಬೇಷರತ್ತಾದ ಶರಣಾಗತಿ" ಗಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕರೆಯನ್ನು ದೃಢವಾಗಿ ತಿರಸ್ಕರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments