Webdunia - Bharat's app for daily news and videos

Install App

ಹಿಜ್ಬುಲ್ಲಾ ಮುಖ್ಯಸ್ಥನನ್ನೇ ಮುಗಿಸಿದ ಇಸ್ರೇಲ್‌: ಮುಂದುವರೆದ ದಾಳಿ

Sampriya
ಶನಿವಾರ, 28 ಸೆಪ್ಟಂಬರ್ 2024 (17:51 IST)
Photo Courtesy X
ಬೈರೂತ್‌: ನಗರದ ದಕ್ಷಿಣ ಉಪನಗರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಕೊಂದು ಹಾಕಲಾಗಿದೆ.

ಈ ಬಗ್ಗೆ ಇಸ್ರೇಲ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾಡವ್ ಶೋಷನಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿ ತಿಳಿಸಿದ್ದಾರೆ. ಹಸನ್ ನಸ್ರಲ್ಲಾ ಸಾವಿಗೀಡಾಗಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಲೆಬನಾನ್‌ನಲ್ಲಿ ಅಸ್ಥಿರತೆ ಉಂಟು ಮಾಡುತ್ತಿರುವ ಇರಾನ್ ಬೆಂಬಲಿತ ಹಿಜ್ಬುಲ್ಲಾಗೆ ಇದು ದೊಡ್ಡ ಹೊಡೆತವಾಗುತ್ತದೆ. ಇನ್ನೂ ನಸ್ರಲ್ಲಾ ಕಾಣೆಯಾಗಿದ್ದಾನೆ ಎಂದು ಹಿಜ್ಬುಲ್ಲಾದ ಆಪ್ತ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಮೇಲ್ಡರ್ಜೆಯ ನಾಯಕರು ಸಾವನ್ನಪ್ಪಿದರೆ ಹಿಜ್ಬುಲ್ಲಾ ಘೋಷಣೆಯನ್ನು ಮಾಡುತ್ತದೆ. ಆದರೆ ಇದುವರೆಗೂ ನಸ್ರಲ್ಲಾನ ಹತ್ಯೆ ಕುರಿತು ಪ್ರಕರಣೆಯಲ್ಲಿ ತಿಳಿಸಿಲ್ಲ.

 ಶಿಯಾ ಮುಸ್ಲಿಮರ ಬೆಂಬಲ ಹೊಂದಿರುವ ನಸ್ರಲ್ಲಾ ಸುಮಾರು ಇಸ್ರೇಲಿ ನಾಗರಿಕರು ಹಾಗೂ ಸೈನಿಕರ ಹತ್ಯೆಗೆ ಕಾರಣನಾಗಿದ್ದ. ಈತನ  ನೇತೃತ್ವದಲ್ಲೇ ಉಗ್ರ ಚಟುವಟಿಕೆ ನಡೆಯುತ್ತಿತ್ತು. ಈತ ಲೆಬನಾನ್‌ನಲ್ಲಿ ಯುದ್ಧ ಅಥವಾ ಶಾಂತಿ ಸ್ಥಾಪಿಸಲು ಸ ಅಧಿಕಾರ ಹೊಂದಿರುವ ಏಕೈಕ ವ್ಯಕ್ತಿ ಎಂದೇ ಗುರುತಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments