Webdunia - Bharat's app for daily news and videos

Install App

ಇದೆಂತಾ ವಿಚಿತ್ರ! ಬಡತನದ ಹೆಸರಿನಲ್ಲಿ ಅಸುಗೂಸುಗಳ ಮದುವೆ

Webdunia
ಮಂಗಳವಾರ, 16 ನವೆಂಬರ್ 2021 (09:45 IST)
ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮತ್ತು ವಯಸ್ಸಿಗೆ ಬಾರದ ಹೆಣ್ಣು ಮಕ್ಕಳ ಭವಿಷ್ಯವು ಕತ್ತಲೆಯಲ್ಲಿದೆ.
ಅದರಲ್ಲೂ ಪರಿಸ್ಥಿತಿ ಎಷ್ಟು ಭೀಕರವಾಗಿದೆಯೆಂದರೆ 20 ದಿನದ ಹೆಣ್ಣುಮಗುವಿಗೆ ಮದುವೆಯ ಪ್ರಸ್ತಾಪವನ್ನು ಮಾಡಲಾಗುತ್ತಿದೆ. ಅಫ್ಘಾನಿಸ್ತಾನದ ಯುನೈಟೆಡ್ ನೇಷನ್ಸ್ ಚಿಲ್ಡ್ರನ್ಸ್ ಫಂಡ್  ಪ್ರಕಾರ, ಕೆಲವು ಕುಟುಂಬಗಳು ವರದಕ್ಷಿಣೆಗೆ ಬದಲಾಗಿ ವಯಸ್ಸಿಗೆ ಬಾರದ ಹೆಣ್ಣುಮಕ್ಕಳಿಗೆ ವಿವಾಹ ಮಾಡುತ್ತಿದ್ದಾರೆ.
ಅಂಕಿಅಂಶಗಳ ಪ್ರಕಾರ, ಅಫ್ಘಾನಿಸ್ತಾನದಲ್ಲಿ ಶೇಕಡಾ 28ರಷ್ಟು ಹುಡುಗಿಯರು 15 ವರ್ಷಕ್ಕಿಂತ ಮೊದಲು ಮತ್ತು ಶೇಕಡಾ 49 ರಷ್ಟು ಹುಡುಗಿಯರು 18 ವರ್ಷಕ್ಕಿಂತ ಮೊದಲು ವಿವಾಹವಾಗುತ್ತಿದ್ದಾರೆ. ದೇಶದ ರಾಜಕೀಯ ಅಸ್ಥಿರತೆಯಕ್ಕಿಂತ ಮೊದಲು, ಅಂದರೆ 2018 ಮತ್ತು 2019 ರಲ್ಲಿ ಹೆರಾತ್ನಲ್ಲಿ 183 ಬಾಲ್ಯ ವಿವಾಹಗಳು ನಡೆದಿವೆ. ಬಾಗ್ದಾದ್ ಪ್ರಾಂತ್ಯಗಳಲ್ಲಿ ಸಾವಿರಾರು ಮಕ್ಕಳನ್ನು ಮಾರಾಟ ಮಾಡಲಾಯಿತು. ಮಾರಾಟವಾದ ಹೆಚ್ಚಿನ ಮಕ್ಕಳು 17 ವರ್ಷದೊಳಗಿನವರಾಗಿದ್ದರು ಎಂದು ತಿಳಿದುಬಂದಿದೆ.
UಓIಅಇಈ ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿಯೆಟ್ಟಾ ಫೋರ್ ವರದಿಗಳ ನೋಡಿ "ತುಂಬಾ ಚಿಂತಾಜನಕ" ಎಂದು ಹೇಳಿದ್ದಾರೆ.
ಹೆಣ್ಣುಮಗುವನ್ನು ಮತ್ತು ಮಕ್ಕಳನ್ನು ಮಾರಾಟ ಮಾಡುತ್ತಿರುವಂತೆ ನಂಬಲರ್ಹವಾದ ವರದಿಗಳನ್ನು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿದೆ. ಕುಟುಂಬಗಳು ನಿರಾಶಾದಾಯಕ ಜೀವನ ನಡೆಸಬೇಕಾಗಿದೆ. ಕೊರೊನಾ ವೈರಸ್ ದೇಶದಲ್ಲಿ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ ಮತ್ತು ಚಳಿಗಾಲವು ಸಮೀಪಿಸುತ್ತಿದೆ.
2020 ರಲ್ಲಿ ಅಫ್ಘಾನಿಸ್ತಾನದ ಜನಸಂಖ್ಯೆಯ ಅರ್ಧದಷ್ಟು ಜನರು ಬಡವರಾಗಿದ್ದರು ಮತ್ತು ಶುದ್ಧ ನೀರು ಮತ್ತು ಪೌಷ್ಟಿಕ ಆಹಾರದ ಕೊರತೆಯಿತ್ತು. ಆದರೆ ಈಗ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಜನರು ಬಡತನಕ್ಕೆ ಸಿಲುಕಿದ್ದಾರೆ. ಇದರಿಂದ ಹಣ ಸಂಪಾದನೆಗಾಗಿ ಬೇರೆ ಮಾರ್ಗಗಳನ್ನು ಆಶ್ರಯಿಸಬೇಕಾಗಿದೆ. ಜನರು ಮಕ್ಕಳನ್ನು ದುಡಿಸುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments